-
ಪಾಠಶಾಲೆ | Patashale Kannada Book By Narayana Shevire
ಪುಸ್ತಕದ ಹೆಸರು: ಪಾಠಶಾಲೆ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಹಲವು ಮುಖಗಳಲ್ಲಿ ‘ಶಿಕ್ಷಣ’ವನ್ನು ಕುರಿತ ಚರ್ಚೆ ಸದಾ ಜೀವಂತ. ಅದು ‘ಮುಗಿಯಿತು’ ಎಂದಾಗುವುದಿಲ್ಲ; ದಿನದಿನವೂ ಹೊಸ ಹೊಸ ಪ್ರಯೋಗಗಳು, ಹೊಸ ಹೊಸ ಹೊಳಹುಗಳು, ಹೊಸ ಹೊಸ ಅನುಭವಗಳು ಕಾಣಸಿಗುತ್ತವೆ. ಎಲ್ಲ ಸ್ತರ, ವರ್ಗ, ಭಾಷೆ, ಮತಗಳವರೂ ಇದರಲ್ಲಿ ಆಸಕ್ತರು; ಭಾಗಿಗಳು. ಒಬ್ಬರ ಅನುಭವ ಇನ್ನೊಬ್ಬರಿಗೆ ಪಾಠ; ಒಬ್ಬರ ಪ್ರಯೋಗ ಇನ್ನೊಬ್ಬರಿಗೆ ಮಾರ್ಗದರ್ಶಿ. ಈ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಚರ್ಚೆಗಳಿಗೆ ಒಂದಷ್ಟು ಮೌಲಿಕ ಸರಕನ್ನು ಒದಗಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.₹108.00₹120.00ಪಾಠಶಾಲೆ | Patashale Kannada Book By Narayana Shevire
₹108.00₹120.00 -
ಕ್ರಾಂತಿಯ ಕಿಡಿಗಳು – ದು. ಗು. ಲಕ್ಷ್ಮಣ | Krantiya Kidigalu – Du Gu Lakshmana
ದು. ಗು. ಲಕ್ಷ್ಮಣ ಅವರು ರಚಿಸಿರುವ, ರಾಷ್ಟ್ರೋತ್ಥಾನ ಸಾಹಿತ್ಯದ ನೂತನ ಪ್ರಕಟಣೆ ‘ಕ್ರಾಂತಿಯ ಕಿಡಿಗಳು’. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸ್ಥಳೀಯವಾಗಿ ನಡೆದುಹೋದ ಸಣ್ಣ-ಪುಟ್ಟ ಪ್ರತಿರೋಧಗಳು ಮತ್ತು ಅಸಂಖ್ಯ ವೀರರ ತ್ಯಾಗ-ಬಲಿದಾನಗಳನ್ನು ಅನಾವರಣಗೊಳಿಸುವ ಈ ಕೃತಿ, ಪ್ರತಿಯೊಬ್ಬರಲ್ಲೂ ದೇಶಭಕ್ತಿ ಹಾಗೂ ಜಾಗೃತಿಯನ್ನು ಮೂಡಿಸುತ್ತದೆ.
₹120.00₹150.00 -
Importance of Rewriting Our Distorted Indian History – By Manjunatha Ajjampura
A powerful and concise book that exposes how colonial rulers and later Marxist scholars distorted India’s history. Written by Manjunatha Ajjampura, this work urges readers to rediscover true Indian history based on evidence, inscriptions, scriptures, and cultural heritage.
₹90.00₹100.00 -
ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಸೂಕ್ತಿ-ಸ್ತಬಕ
ಲೇಖಕರು: ಎಸ್.ಆರ್. ರಾಮಸ್ವಾಮಿ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ‘‘ಉತ್ಥಾನ’ ಮಾಸಪತ್ರಿಕೆಯಲ್ಲಿ ‘ದೀಪ್ತಿ’ ಎಂಬ ಸ್ತಂಭಶೀರ್ಷಿಕೆಯಡಿಯಲ್ಲಿ ೨೦೦೩-೨೦೦೮ರ ಅವಧಿಯಲ್ಲಿ ನಿಯಮಿತವಾಗಿ ಪ್ರಕಟವಾಗಿದ್ದ ಲಘುಟಿಪ್ಪಣಿಗಳಿಂದೊಡಗೂಡಿನ 70 ಸುಭಾಷಿತಗಳ ಸಂಕಲನ 2010ರಲ್ಲಿ ‘ಸೂಕ್ತಿ-ಸಪ್ತತಿ’ ಎಂಬ ಹೆಸರಿನಲ್ಲಿ; ಮಾರ್ಚ್ 2009ರಿಂದ ಮೇ 2015ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 75 ಬರಹಗಳು ‘ಸೂಕ್ತಿ-ಸಂಚಯ’ ಎಂಬ ಹೆಸರಿನಲ್ಲಿ 2015ರಲ್ಲಿ ಪ್ರಕಟವಾಗಿವೆ. ಜೂನ್ 2015ರಿಂದ ಮೇ 2021ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 70 ಬರಹಗಳು ‘ಸೂಕ್ತಿ-ಸುಗಂಧ’ ಎಂಬ ಹೆಸರಿನಲ್ಲಿ ಪ್ರಕಟವಾಗಿವೆ. ಅದೇ ಅಂಕಣದಲ್ಲಿ ಜೂನ್ 2021ರಿಂದ ನವೆಂಬರ್ 2025ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 54 ಬರಹಗಳನ್ನು ಪ್ರಕೃತ ‘ಸೂಕ್ತಿ-ಸ್ತಬಕ’ ಸಂಪುಟದಲ್ಲಿ ಸಂಕಲನ ಮಾಡಲಾಗಿದೆ.
₹108.00₹120.00ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
₹108.00₹120.00 -
ಸಾಹಿತ್ಯ ಸಾನ್ನಿಹಿತ್ಯ : ಗ್ರಂಥಸಮೀಕ್ಷಾ ಪ್ರಬಂಧಗಳು – ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಸಾಹಿತ್ಯ ಸಾನ್ನಿಹಿತ್ಯ
ಲೇಖಕರು: ಎಸ್. ಆರ್. ರಾಮಸ್ವಾಮಿ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
‘ಸಾಹಿತ್ಯ ಸಾನ್ನಿಹಿತ್ಯ’ವು ಎಸ್. ಆರ್. ರಾಮಸ್ವಾಮಿ ಅವರು ಬರೆದಿರುವ ಮಹತ್ವದ ಗ್ರಂಥಸಮೀಕ್ಷಾ ಪ್ರಬಂಧಗಳ ಸಂಗ್ರಹವಾಗಿದೆ. ಸಮಾಜಸ್ಥಿತಿ, ಇತಿಹಾಸ, ಧಾರ್ಮಿಕ ಪರಂಪರೆ, ಅನುಭಾವಿ ವಾಙ್ಮಯ ಮತ್ತು ಅಪೂರ್ವ ಕಾದಂಬರಿಗಳಂತಹ ಗಂಭೀರ ವಿಷಯಗಳನ್ನು ಒಳಗೊಂಡ ಆಯ್ದ ಪುಸ್ತಕಗಳ ಪರಿಚಯವನ್ನು ಈ ಕೃತಿ ಮಾಡಿಕೊಡುತ್ತದೆ. ವಿಚಾರಶೀಲ ಓದುಗರಿಗೆ ಮತ್ತು ವಿಶಿಷ್ಟ ಮನನಸಾಮಗ್ರಿಯನ್ನು ಅರಸುವವರಿಗೆ ಇದೊಂದು ಅತ್ಯುತ್ತಮ ಮಾರ್ಗದರ್ಶಿ.
₹180.00₹200.00 -
ಸ್ವಾತಂತ್ರ್ಯ ಹೋರಾಟಗಾರರ ಸರಣಿ: ಭಾರತ-ಭಾರತಿ 50 ಪುಸ್ತಕಗಳ ಸೆಟ್
ಪುಸ್ತಕ: ಭಾರತ– ಭಾರತ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಶಾಲಾ ಮಕ್ಕಳಲ್ಲಿ ದೇಶಪ್ರೇಮದ ಕಿಚ್ಚು ಹೊತ್ತಿಸಲು ಹಾಗೂ ಸ್ವಾತಂತ್ರ್ಯೋತ್ಸವದ ಸ್ಪರ್ಧೆಗಳಿಗೆ (ಭಾಷಣ, ಪ್ರಬಂಧ, ಆಶುಭಾಷಣ) ಅವರನ್ನು ಸಜ್ಜುಗೊಳಿಸಲು ಭಾರತ-ಭಾರತಿ ಸರಣಿಯ ‘ಸ್ವಾತಂತ್ರ್ಯ ಮಹನೀಯರು’ 50 ಪುಸ್ತಕಗಳ ಸೆಟ್ ಇಲ್ಲಿದೆ. ಈಗಲೇ ಖರೀದಿಸಿ, ನಿಮ್ಮ ಮುಂದಿನ ಪೀಳಿಗೆಗೂ ನಮ್ಮ ಸ್ವಾತಂತ್ರ್ಯ ಯೋಧರ ಸಾಹಸಗಾಥೆಗಳನ್ನು ಪರಿಚಯಿಸಿ.
₹750.00 -
ಸ್ವಾತಂತ್ರ್ಯ ಹಬ್ಬ | ಸ್ವಾತಂತ್ರ್ಯ ಸಂಬಂಧಿತ 15 ಪುಸ್ತಕಗಳು
ಭಾರತದ ಸ್ವಾತಂತ್ರ್ಯ ಸಂಗ್ರಾಮದ ರೋಚಕ ಹಾದಿ ಹಾಗೂ ವೀರ ಸೇನಾನಿಗಳ ತ್ಯಾಗವನ್ನು ಕಟ್ಟಿಕೊಡುವ 15 ಮೌಲಿಕ ಪುಸ್ತಕಗಳ ಗುಚ್ಛವಿದು. 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ, ರಾಷ್ಟ್ರೋತ್ಥಾನ ಸಾಹಿತ್ಯ ಹಾಗೂ ಸಾಹಿತ್ಯ ಸಿಂಧು ಪ್ರಕಾಶನದ ಈ ಆಯ್ದ ಕೃತಿಗಳ ಸೆಟ್ ಇಲ್ಲಿದೆ.
₹2,790.00 -
₹4,200.00
₹6,000.00ನಾಡೋಜ ಎಸ್.ಆರ್. ರಾಮಸ್ವಾಮಿ ಅವರ 32 ಪುಸ್ತಕಗಳ ಸೆಟ್
₹4,200.00₹6,000.00 -
ಪರಿಸರ ಪರ | Parisara Para Kannada Book By Narayana Shevire
ಪುಸ್ತಕದ ಹೆಸರು: ಪರಿಸರ ಪರ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಪರಿಸರ, ಪರಿಸರ ಸಂರಕ್ಷಣೆ, ಪರಿಸರ ಮಾಲಿನ್ಯ, ವೃಕ್ಷಾರೋಪಣ, ಪರಿಸರ ದಿನ ಆಚರಣೆ – ಹೀಗೆ ದಿನವೂ ಪರಿಸರ-ಸಂಬಂಧಿತ ಒಂದಲ್ಲ ಒಂದು ವಿಷಯ-ಸುದ್ದಿ ಕಿವಿಗೆ ಬೀಳುತ್ತಿರುವ ವರ್ತಮಾನದಲ್ಲಿ ನಮಗೆ ಅನುಸರಣೀಯವಾದ ದೃಷ್ಟಿ-ಧೋರಣೆ ಯಾವುದು?- ಎಂಬುದನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಅಂಥದ್ದೊಂದು ಚಿಂತನೆಗೆ ತೊಡಗಲು ಒದಗಿಬರಬಹುದಾದ, ಪರಿಸರ ಸಂಬಂಧಿತ, ಲೇಖನಗಳ ಸಂಕಲನ ‘ಪರಿಸರ ಪರ’.₹108.00₹120.00ಪರಿಸರ ಪರ | Parisara Para Kannada Book By Narayana Shevire
₹108.00₹120.00 -
A Literary Luminary – Critical Appreciation of S. L. Bhyrappa’s Novels
A Literary Luminary explores the literary universe of Dr. S. L. Bhyrappa (1931–2025)—India’s foremost novelist whose 24 works have influenced generations. This English critique by Prof. L. V. Shanthakumari combines Indian philosophical concepts and Western literary theories to offer deep insights into Bhyrappa’s novels.
₹360.00₹400.00 -
Silhouettes of Excellence Book Written By S R Ramaswamy
Book Name: Silhouettes of Excellence
Author Name: S R Ramaswamy
Publishers: Rashtrotthana Sahitya
Discover the inspiring lives of 15 eminent Indian personalities through the captivating pen-portraits by renowned author S.R. Ramaswamy. A companion volume to A Tapestry of Pen-portraits, this book is an English translation of selected essays from his acclaimed Kannada trilogy. It beautifully captures the core values, struggles, and triumphs of public intellectuals spanning over 125 years of history, deeply rooted in the ethos of Sanatana Dharma.
₹360.00₹400.00Silhouettes of Excellence Book Written By S R Ramaswamy
₹360.00₹400.00 -
ಸಾಹಿತ್ಯ ಮತ್ತು ಜೀವನಕಲೆ | Sahitya Mattu Jeevanakale – Rallapalli Anantakrishna Sharma
ಭಾಷೆ, ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಗಳ ಧೀಮಂತ ವಿದ್ವಾಂಸರಾದ ರಾಳ್ಳಪಲ್ಲಿ ಅನಂತಕೃಷ್ಣಶರ್ಮಾ ಅವರ ವೈಚಾರಿಕ ಪ್ರಬಂಧಗಳು ಹಾಗೂ ಭಾಷಣಗಳ ಅಪೂರ್ವ ಸಂಕಲನವೇ ‘ಸಾಹಿತ್ಯ ಮತ್ತು ಜೀವನಕಲೆ’. ಸಾಹಿತ್ಯದ ಸೌಂದರ್ಯ ಹಾಗೂ ಬದುಕಿನ ಸತ್ಯಗಳನ್ನು ಮುಖಾಮುಖಿಯಾಗಿಸುವ ಈ ಕೃತಿಯು ಪ್ರತಿಯೊಬ್ಬ ಕನ್ನಡ ಓದುಗನೂ ಸಂಗ್ರಹಿಸಬೇಕಾದ ಅಮೂಲ್ಯ ಪುಸ್ತಕ.
₹135.00₹150.00
