-
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
ಆರ್ಎಸ್ಎಸ್ 100 – ಶತ ಪಥ ಸಂಚಲನ
ಲೇಖಕರು: ಶಿಕಾರಿಪುರ ಈಶ್ವರ ಭಟ್
RSSನ ಶತಮಾನ ಪಯಣ, ತತ್ತ್ವ, ಸೇವಾ ಚಟುವಟಿಕೆ ಮತ್ತು ಸಂಘದ ಸತ್ಯಗಳನ್ನು ವಿವರಿಸುವ ಕೃತಿ.
₹300.00ಆರ್ಎಸ್ಎಸ್ 100 – ಶತ ಪಥ ಸಂಚಲನ
₹300.00
Shop By Category


