-
ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 2
ಡಾ|| ಬಾಬು ಕೃಷ್ಣಮೂರ್ತಿ
₹252.00₹280.00ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 2
₹252.00₹280.00 -
ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 1
ಡಾ|| ಬಾಬು ಕೃಷ್ಣಮೂರ್ತಿ
₹270.00₹300.00ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 1
₹270.00₹300.00 -
ಯಾವುದು ಚರಿತ್ರೆ ?
ಎಂ ವಿ ಆರ್ ಶಾಸ್ತ್ರಿ – ಬಾಬು ಕೃಷ್ಣಮೂರ್ತಿ
₹375.00₹395.00ಯಾವುದು ಚರಿತ್ರೆ ?
₹375.00₹395.00 -
ಸುಭಾಷರ ಕಣ್ಮರೆ – ಅನ್ಯಾಯದ ಅಧ್ಯಾಯ
ಡಾ|| ಕೆ ಎಸ್ ನಾರಾಯಣಾಚಾರ್ಯ
₹135.00₹150.00ಸುಭಾಷರ ಕಣ್ಮರೆ – ಅನ್ಯಾಯದ ಅಧ್ಯಾಯ
₹135.00₹150.00 -
ಮೂಲ ದಾಖಲೆಗಳಲ್ಲಿ ಹುದುಗಿದ್ದ ಟಿಪ್ಪು
ಡಾ|| ಎಂ ಚಿದಾನಂದಮೂರ್ತಿ
₹100.00ಮೂಲ ದಾಖಲೆಗಳಲ್ಲಿ ಹುದುಗಿದ್ದ ಟಿಪ್ಪು
₹100.00 -
-
-
ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು
ಬಾಂಗ್ಲಾ ಹಿಂದುಗಳ ಮೇಲಾದ ಇಸ್ಲಾಮಿಕ್ ಕ್ರೌರ್ಯದ ಕತೆಗಳು!
₹120.00ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು
₹120.00 -
ರಾಜತರಂಗಿಣಿ ಕಥಾವಳಿ
ಸಂಸ್ಕೃತಸಾಹಿತ್ಯದಲ್ಲಿ ಒಂದು ಅನನ್ಯವಾದ ಕಾವ್ಯ, ಕಶ್ಮೀರದ ಕಲ್ಹಣನ ರಾಜತರಂಗಿಣಿ. ಕ್ರಿ.ಶ. 11ನೇ ಶತಮಾನಕ್ಕೆ ಹಿಂದೆ ಕಶ್ಮೀರವನ್ನು ಆಳಿದ ಎಲ್ಲ ಮಹಾರಾಜರ ವೃತ್ತಾಂತಗಳಿಗೆ ನಮಗೆ ಇರುವ ಏಕೈಕ ಆಕರ ಈ ಕಾವ್ಯ. ಪ್ರಭುತ್ವಕೇಂದ್ರಿತ ಮತ್ತು ರಾಜಕೀಯ ಘಟನಾವಳಿಗಳಲ್ಲದೆ ಸಂಗತ ಸ್ಥಲಪುರಾಣ ಜಾನಪದೀಯಾದಿ ಮೂಲಗಳ ಕಥನಗಳನ್ನೂ ಸಾಮಾಜಿಕ ಜೀವನದ ಸೀಳುನೋಟವನ್ನೂ, ಬೌದ್ಧಮತ ಪ್ರವರ್ತಕರಿಗೂ ಸನಾತನಧರ್ಮಾನುಯಾಯಿಗಳಿಗೂ ನಡುವಣ ಮುಖಾಮುಖಿಯ ಅನೇಕ ವಿವರಗಳನ್ನೂ ಕಲ್ಹಣನು ಇಲ್ಲಿ ಸಂಗ್ರಹಿಸಿಕೊಟ್ಟಿದ್ದಾನೆ. ಹೀಗೆ ಈ ಕಾವ್ಯ ಎಲ್ಲ ದೃಷ್ಟಿಗಳಿಂದಲೂ ಸ್ವಾರಸ್ಯಗಳ ಗಣಿಯಾಗಿದೆ.
ಕಲ್ಹಣನ ರಾಜತರಂಗಿಣಿಯಲ್ಲಿ ಅಲ್ಲಲ್ಲಿ ಬರುವ ಅತಿ ಸಂಕ್ಷಿಪ್ತ ಪ್ರಸ್ತಾವಗಳನ್ನು ಆಧಾರವಾಗಿರಿಸಿಕೊಂಡು ಅವಕ್ಕೆ ವಿಸ್ತೃತ ಕಥಾರೂಪವನ್ನು ಕೊಟ್ಟು ಪ್ರಕೃತ ಮಾಲಿಕೆ ಯನ್ನು ಕಸ್ತೂರಿ ಮುರಳೀಕೃಷ್ಣ ಅವರು ಸಿದ್ಧಪಡಿಸಿದ್ದಾರೆ. ಹಲವೊಮ್ಮೆ ಮೂಲದಲ್ಲಿ ನಾಲ್ಕೋ ಆರೋ ಸಾಲುಗಳಷ್ಟು ಇರುವ ಸಾಮಗ್ರಿಯು ಈ ಮಾಲಿಕೆಯಲ್ಲಿ ಪೂರ್ಣಪ್ರಮಾಣದ ಸ್ವತಂತ್ರ ಕಥಾಸರಣಿಯಾಗಿ ವಿಸ್ತಾರಗೊಂಡಿದೆ. ಹೀಗೆ ಈ ಮಾಲಿಕೆಯಲ್ಲಿ ಇರುವವು ರಾಜತರಂಗಿಣಿ-ಆಧಾರಿತ ಸ್ವತಂತ್ರ ಕಥಾನಕಗಳು.
₹135.00₹150.00ರಾಜತರಂಗಿಣಿ ಕಥಾವಳಿ
₹135.00₹150.00 -
-
-
-
ಕರ್ನಾಟಕದಲ್ಲಿ ರವೀಂದ್ರನಾಥ ಠಾಕೂರ್ | Karnatakadalli Ravindranath Tagore – Kannada Book
ವಿಶ್ವಕವಿ ರವೀಂದ್ರನಾಥ ಠಾಕೂರರು 1919ರಲ್ಲಿ ಬೆಂಗಳೂರಿಗೆ ಭೇಟಿ ನೀಡಿದ ಇತಿಹಾಸ ಹಾಗೂ ಕರ್ನಾಟಕದಾದ್ಯಂತ ಅವರು ನಡೆಸಿದ ಪ್ರವಾಸಗಳ ಸಮಗ್ರ ಚಿತ್ರಣವನ್ನು ಒಳಗೊಂಡಿರುವ ಅಪರೂಪದ ಸಂಶೋಧನಾತ್ಮಕ ಕೃತಿ. ಸಾಹಿತ್ಯಾಸಕ್ತರು ಮತ್ತು ಇತಿಹಾಸ ಪ್ರೇಮಿಗಳು ಕಡ್ಡಾಯವಾಗಿ ಓದಬೇಕಾದ ಪುಸ್ತಕ.
₹49.00₹55.00 -
-
-
₹112.50
₹125.00ಭಾರತೀಯ ಗಣಿತ ಶಾಸ್ತ್ರ ಹಾಗೂ ಶಾಸ್ತ್ರಜ್ಞರ ಚರಿತ್ರೆ
₹112.50₹125.00















