-
ಔಶನಸ ಚಾಣಕ್ಯ – ಸದ್ಯೋಜಾತ ಭಟ್ಟ | Aushanasa Chanakya by Sadyojatha Bhatta
ಪ್ರಖ್ಯಾತ ಲೇಖಕ ಸದ್ಯೋಜಾತ ಭಟ್ಟ ಅವರ ಲೇಖನಿಯಲ್ಲಿ ಮೂಡಿಬಂದ ಚಾಣಕ್ಯನ ಚತುರತೆ ಮತ್ತು ರಾಷ್ಟ್ರಭಕ್ತಿಯ ಮಹಾಗಾಥೆ. Explore the profound political vision and national security strategies of Acharya Chanakya, penned by Sadyojatha Bhatta. This book, “Aushanasa Chanakya”, covers the strategic shifts in Magadha and Takshashila. Available now at SahityaBooks.com.
₹400.00 -
National Selfhood in Science: Indian Scientists vs Colonial Apartheid | J. Nandakumar
The Untold Story of India’s Scientific Freedom Struggle.
Explore the “Saga of Struggles” as J. Nandakumar chronicles how legendary Indian scientists countered British colonial apartheid. A must-read for those interested in the decolonization of the Indian mind and the history of indigenous scientific excellence. Available at SahityaBooks.com.₹299.00 -
ನಾನೂ ಕಾಫಿರ | Naanu Kafir Kannada Book | Dr Sudhakara Hosalli | Ambedkar Hindutva Analysis
ಪುಸ್ತಕದ ಹೆಸರು: ನಾನೂ ಕಾಫಿರ (ಬಾಬಾ ಸಾಹೇಬರ ಹಿಂದುತ್ವ ಕಥನ)
ಲೇಖಕರು: ಡಾ. ಸುಧಾಕರ ಹೊಸಳ್ಳಿ‘ನಾನೂ ಕಾಫಿರ’ ಕೃತಿಯು ಬಾಬಾ ಸಾಹೇಬರು ವಸ್ತುನಿಷ್ಠವಾಗಿ ಮಾಡಿದ ಸಂಶೋಧನೆಯ ಫಲವಾಗಿ ದೊರಕಿದ ಇಸ್ಲಾಮಿನ ಮತಾಂಧತೆಯ ಚಿತ್ರಣವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂಸದೀಯ ಪ್ರಜಾಸತ್ತೆಗೆ ಸೋಲುಂಟಾದರೆ ದಂಗೆ, ಅರಾಜಕತೆ ಮತ್ತು ಕಮ್ಯುನಿಸಮ್ನಲ್ಲೇ ಅದು ಪರ್ಯವಸಾನವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಅಂದರೆ ಕಮ್ಯುನಿಸಂ, ಕಮ್ಯುನಿಸ್ಟರು ಅತ್ಯಂತ ಅಪಾಯಕಾರಿ ಎಂದೇ ಅವರು ಪರಿಗಣಿಸಿದ್ದರು. ಆದಾಗ್ಯೂ ಸ್ವಯಂ ಘೋಷಿತ ಬುದ್ಧಿಜೀವಿಗಳು ಮತ್ತು ಎಡಪಂಥೀಯರು ಹಾಗೂ ಜಿಹಾದಿ ಮನಸ್ಥಿತಿಯವರನ್ನು ಶಾಂತಿ ಪ್ರಿಯರೆಂದು ಮತ್ತು ಸನಾತನ ಧರ್ಮೀಯರನ್ನು ಕೋಮುವಾದಿಗಳೆಂದು ಬಿಂಬಿಸುವ ಷಡ್ಯಂತ್ರ ನಡೆದೇ ಇದೆ.
₹300.00 -
Karantara Suliyalli Kannada Book | ಕಾರಂತರ ಸುಳಿಯಲ್ಲಿ | Life of Dr. Shivarama Karanth
ಹೆಸರು: ಕಾರಂತರ ಸುಳಿಯಲ್ಲಿ
ಲೇಖಕರು: ಉಲ್ಲಾಸ ಕಾರಂತ, ಮಾಲವಿಕಾ ಕಪೂರ, ಕ್ಷಮಾ ರಾವ್
ಕನ್ನಡಕ್ಕೆ: ವಿಶ್ವೇಶ್ವರ ಭಟ್ಒಬ್ಬ ತಂದೆಯಾಗಿ ಕಾರಂತರು ಹೇಗಿದ್ದರು ಎಂಬುದನ್ನು ಅವರ ಮಕ್ಕಳ ಕಣ್ಣಿನಿಂದ ನೋಡುವ ಅಪರೂಪದ ಪ್ರಯತ್ನ ಕಾರಂತರ ಸುಳಿಯಲ್ಲಿ ಪುಸ್ತಕದಲ್ಲಿದೆ. ಕಾರಂತರು ತಮ್ಮ ‘ಹುಚ್ಚು ಮನಸ್ಸಿನ ಹತ್ತು ಮುಖಗಳಲ್ಲಿ’, ‘ಸ್ಮೃತಿಪಟಲದಿಂದ (1, 2, 3)’ ಕೃತಿಗಳಲ್ಲಿ ತಮ್ಮನ್ನು ತಾವೇ ತೆರೆದುಕೊಂಡಿದ್ದಾರೆ. ಆದರೆ ‘ಕಾರಂತರ ಸುಳಿಯಲ್ಲಿ’ ಅವರ ಮಕ್ಕಳು ತಮ್ಮ ಬಾಲ್ಯದ ದಿನಗಳು, ತಂದೆಯೊಂದಿಗಿನ ಒಡನಾಟ, ತಾಯಿಯ ವ್ಯಕ್ತಿತ್ವ ಮತ್ತು ಅವರ ಮನೆಯ ಪರಿಸರವನ್ನು ಅತ್ಯಂತ ಆಪ್ತವಾಗಿ ಚಿತ್ರಿಸಿದ್ದಾರೆ. ಈ ಕೃತಿಯಲ್ಲಿ ತಾಯಿ ಲೀಲಾ, ಕಾರಂತರ ವ್ಯಕ್ತಿತ್ವವನ್ನು ರೂಪುಗೊಳ್ಳಲು ಹೇಗೆ ನೆರವಾದರು ಮತ್ತು ಅದಕ್ಕಾಗಿ ಎಷ್ಟು ಶ್ರಮಿಸಿದರು ಎಂಬುದು ಹೃದಯಸ್ಪರ್ಶಿಯಾಗಿ ತೆರೆದುಕೊಂಡಿದೆ.
₹395.00 -
ಚೆಲುವ ತರು | Cheluva Taru (The Beautiful Tree) Kannada Edition | Indigenous Indian Education in the 18th Century
ಪುಸ್ತಕದ ಹೆಸರು: ಚೆಲುವ ತರು
ಲೇಖಕರು: ಮೂಲ- ಧರ್ಮಪಾಲ್
ಕನ್ನಡಕ್ಕೆ: ಡಾ. ಮಾಧವ ಪೆರಾಜೆ18ನೇ ಶತಮಾನದ ಭಾರತೀಯ ಸ್ಥಳೀಯ ಶಿಕ್ಷಣ ವ್ಯವಸ್ಥೆಯನ್ನು ಪರಿಚಯಿಸುವ ಧರ್ಮಪಾಲ್ ಅವರು ಬರೆದ ಪ್ರಸಿದ್ಧ ಕೃತಿ ʼThe Beautiful Treeʼ. ಈ ಪುಸ್ತಕದ ಕನ್ನಡಾನುವಾದವೇ ಚೆಲುವ ತರು. ಬ್ರಿಟಿಷ್ ಆಳ್ವಿಕೆಯ ಮೊದಲು ಭಾರತದಲ್ಲಿ ವ್ಯಾಪಕವಾದ, ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಇತ್ತು ಎಂಬುದನ್ನು ಈ ಪುಸ್ತಕವು ದಾಖಲೆಗಳ ಸಹಿತ ಸಾಬೀತುಪಡಿಸುತ್ತದೆ.
₹600.00 -
Manollasa: Counselling in Action – Case Studies
Manollasa: Counselling in Action – Case Studies is a thoughtfully compiled handbook presenting 62 real-life counselling case studies by 38 experienced counsellors, covering counselling across all stages of life—from children to the elderly. A valuable resource for counsellors, psychologists, educators, and anyone interested in compassionate mental health practice.
₹200.00 -
Reimagining India in the Geopolitics of the 21st Century – India’s Strategic Vision in a Changing World
Book Name: Reimagining India
Edited By: Dr. Nanda Kirshor, Prashanth Vaidyaraj
Publisher: Vishwa Samvada Kendra Karnataka
Reimagining India in the Geopolitics of the 21st Century is a thought-provoking and analytical work that explores India’s strategic positioning in an era marked by global uncertainty, shifting power blocs, and emerging geopolitical challenges.₹600.00 -
ಸನಾತನ: ನಿತ್ಯ ನೂತನ | ದು. ಗು. ಲಕ್ಷ್ಮಣ್| Sanatana: Nitya Nootana – Insights into Sanatana Dharma by Du.Gu. Lakshmana (Kannada Book)
ಪುಸ್ತಕ: ಸನಾತನ ನಿತ್ಯ ನೂತನ
ಲೇಖಕರು: ದು.ಗು.ಲಕ್ಷ್ಮಣ
ಪ್ರಕಾಶಕರು: ಸಮೃದ್ಧ ಸಾಹಿತ್ಯ
ದು.ಗು. ಲಕ್ಷ್ಮಣ್ ಅವರು ಹೊಸದಿಗಂತ, ಅಜೇಯ, ನವಪರ್ವ, ಸುದರ್ಶನ, ಕಲಾದರ್ಶನ ಮೊದಲಾದ ಪತ್ರಿಕೆಗಳಿಗೆ ಹಾಗೂ ಇನ್ನಿತರ ಶಾಲಾ-ಕಾಲೇಜುಗಳ ವಾರ್ಷಿಕ ಸಂಚಿಕೆಗಳಿಗೆ ಬರೆದ ಲೇಖನಗಳ ಸಂಗ್ರಹವನ್ನು ಒಗ್ಗೂಡಿಸಿ ಸನಾತನ ನಿತ್ಯನೂತನ ಎಂಬ ಕೃತಿಯನ್ನು ಹೊರ ತರಲಾಗಿದೆ.₹160.00 -
ಹಿಂದುತ್ವ: ವರ್ತಮಾನದ ಸಂದರ್ಭದಲ್ಲಿ ಹಿಂದುತ್ವದ ಪ್ರಸ್ತುತತೆ | Hindutva: Relevance and Reality in the Modern World (Kannada Book)
ಪುಸ್ತಕದ ಹೆಸರು: ಹಿಂದುತ್ವ
ಲೇಖಕರು: ಡಾ. ಮೋಹನ್ ಭಾಗವತ್, ಶ್ರೀ ಸುರೇಶ್ ಸೋನಿ, ಶ್ರೀ ಅರುಣ್ ಕುಮಾರ್
ಪ್ರಕಾಶಕರು: ಸಾಹಿತ್ಯ ಸಂಗಮ
ಇಂದು ಜಗತ್ತನ್ನು ಸಾಮಾಜಿಕ, ಪಾಂಥಿಕ, ಆರ್ಥಿಕ, ಪಾರಿಸಾರಿಕ, ಮಾನಸಿಕ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಅನೇಕ ಅಸ್ತಿತ್ವದ ಬಿಕ್ಕಟ್ಟುಗಳಿಗೆ (Existential Problems) ಪರಿಹಾರವನ್ನು ನೀಡಲು ಸಾಧ್ಯವಿರುವುದು ಹಿಂದುತ್ವಕ್ಕೆ ಮಾತ್ರ. ವಿಶ್ವಕ್ಕೆ ಮಾರ್ಗದರ್ಶನ ನೀಡಬಲ್ಲ ಈ ಸಾಮರ್ಥ್ಯದ ಬಗ್ಗೆ ಭಯಭೀತರಾಗಿರುವ ಅನೇಕ ಸ್ವಾರ್ಥಿ, ಸಂಕುಚಿತ ಮನಸ್ಸಿನ ಜನರು ಇದನ್ನು ವಿರೋಧಿಸುವುದಷ್ಟೇ ಅಲ್ಲದೆ, ಇದನ್ನು ಕಳಂಕಿತಗೊಳಿಸಲು ಅಪಪ್ರಚಾರದಲ್ಲೂ ತೊಡಗಿದ್ದಾರೆ. ‘ಮೂಲಭೂತವಾದಿ’, ‘ಪುರಾಣಪಂಥಿ’, ‘ಅಂಧವಿಶ್ವಾಸಿ’, ‘ಪಿತೃಪ್ರಧಾನ’, ‘ಪ್ರತಿಗಾಮಿ’, ‘ಭೇದಭಾವ’ವುಳ್ಳದ್ದು, ‘ಜಾತಿವಾದಿ’ ಮುಂತಾದ ಭ್ರಾಮಕ ವಿಶೇಷಣಗಳನ್ನು ಉಪಯೋಗಿಸಿ ಅಪಪ್ರಚಾರ ಮಾಡುವ ಪ್ರಯತ್ನವನ್ನು ಈ ವಿಘಟನಕಾರಿ ಶಕ್ತಿಗಳು ಸತತವಾಗಿ ಮಾಡುತ್ತಿವೆ.₹50.00 -
ಸ್ವಾಮೀಜಿ ಮಾಡಿದ ಯಾಗಗಳು | Swameeji Madida Yagagalu By Girish V S (Kannada Book)
ಪುಸ್ತಕದ ಹೆಸರು: ಸ್ವಾಮೀಜಿ ಮಾಡಿದ ಯಾಗಗಳು
ಲೇಖಕರು: ಗಿರೀಶ್ ವಿ. ಎಸ್.
ಪ್ರಕಾಶನ: ಋಷಿ ಸ್ವರ ಪಬ್ಲಿಕೇಷನ್ಸ್
ಯಾಗವೆಂಬದು ಭಾರತೀಯ ಸಂಸ್ಕೃತಿಯಲ್ಲಿ ಹೇಗೆ ಹಾಸು ಹೊಕ್ಕಾಗಿದೆ. ನಿಜವಾಗಿ ಯಾಗಗಳನ್ನು ಮಾಡಲು ಯಾವ ರೀತಿಯ ಅಳತೆಗಳಿರಬೇಕು, ಎಷ್ಟು ಅಧ್ಯಯನ ಸಂಯೋಜನೆಯನ್ನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಈ ಪುಸ್ತಕವು ನಿಮಗೆ ಒಂದಷ್ಟು ವಿಷಯವನ್ನು ತಿಳಿಸುವ ದಾರಿದೀಪವಾಗಬಹುದು.₹500.00 -
ನೆನಪೇ ಸಂಗೀತ | Nenape Sangeetha – Kannada Book | Life Story of Singer Vidyabhushana
ಪುಸ್ತಕದ ಹೆಸರು: ನೆನಪೇ ಸಂಗೀತ
ಲೇಖಕರು: ವಿದ್ಯಾಭೂಷಣ
ಪ್ರಕಾಶಕರು: ಉದ್ಗೀಥ ಪ್ರಕಾಶನ
ಕನ್ನಡ ನಾಡಿನ ಖ್ಯಾತ ಗಾಯಕ ವಿದ್ಯಾಭೂಷಣರ ಜೀವನ ಕಥನ ಹೊಂದಿರುವ ಪುಸ್ತಕವಿದು. ವಿದ್ಯಾಭೂಷಣರ ಬಾಲ್ಯಕಾಲ, ಸನ್ಯಾಸತ್ವ ಸ್ವೀಕರಿಸುವುದಕ್ಕೂ ಮೊದಲಿನ ದಿನಗಳು, ಒಲ್ಲದ ಸನ್ಯಾಸ, ವಿಷಮ ಪರಿಸ್ಥಿತಿಯ ದಿನಗಳು, ಆಶ್ರಮ ತ್ಯಾಗದ ಹಿಂದಿನ ತಳಮಳಗಳು ಹೀಗೆ ಅವರ ಬದುಕಿನ ವಿವಿಧ ಮಜಲುಗಳನ್ನು ತೆರೆದಿಡುವ ಪುಸ್ತಕ ನೆನಪೇ ಸಂಗೀತ.
₹220.00 -
Lalitavistara (Gautama Buddhana Jeevanagathe) | ಲಲಿತ ವಿಸ್ತರ (ಗೌತಮಬುದ್ಧನ ಜೀವನಗಾಥೆ)
ಲಲಿತ ವಿಸ್ತರ (ಗೌತಮಬುದ್ಧನ ಜೀವನಗಾಥೆ)
ಮೂಲ ಸಂಸ್ಕೃತ ಕೃತಿ
ತೆಲುಗಿಗೆ: ತಿರುಮಲ ರಾಮಚಂದ್ರ, ಬುಲುಸು ವೆಂಕಟರಮಣಯ್ಯ
ಕನ್ನಡಕ್ಕೆ: ಡಾ. ಆರ್. ಶೇಷಶಾಸ್ತ್ರಿ
ಪ್ರಕಟಣೆ: ದಿವ್ಯಾ ಪ್ರಕಾಶನಈ ಆವೃತ್ತಿಯಲ್ಲಿ ಸಂಸ್ಕೃತ ಮೂಲಗ್ರಂಥದ ಆಳ ಮತ್ತು ಗೌರವವನ್ನು ಕಾಪಾಡಿಕೊಂಡು, ತೆಲುಗು ಭಾಷಾಂತರದ ಆಧಾರದಲ್ಲಿ ಡಾ. ಆರ್. ಶೇಷಶಾಸ್ತ್ರಿ ಅವರು ಕನ್ನಡಕ್ಕೆ ಸುಂದರವಾಗಿ ಅನುವಾದಿಸಿದ್ದಾರೆ.
₹1,200.00 -
Kumaravyasa Bharata | ಕುಮಾರವ್ಯಾಸ ಭಾರತ- ತಾತ್ಪರ್ಯ ಸಹಿತ | ಸಂಪಾದಕರು: ಅ. ರಾ. ಸೇತುರಾಮರಾವ್
ಸಂಪಾದಕರು: ಅ. ರಾ. ಸೇತುರಾಮರಾವ್
ಪ್ರಕಾಶಕರು: ಕಾಮಧೇನು ಪುಸ್ತಕ ಭವನ
ಚಿತ್ರಕಲಾವಿದರು: ಗಂಜೀಫಾ ರಘುಪತಿ ಭಟ್
ಕೃತಿ: Kumaravyasa Bharata (ಕನ್ನಡ) – ತಾತ್ಪರ್ಯ ಸಹಿತ₹2,750.00 -
ಅಗ್ನಿಪರೀಕ್ಷೆ- ಆರ್ಎಸ್ಎಸ್ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
ಪುಸ್ತಕ ಹೆಸರು: ಅಗ್ನಿಪರೀಕ್ಷೆ
ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ
ಕನ್ನಡಾನುವಾದ: ಚಂದ್ರಶೇಕರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರುಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.
₹100.00
Shop By Category















