-
-
₹108.00
₹120.00ಶ್ರೀಮಾತೆ ಶಾರದಾದೇವಿ (ಸವಿಸ್ತಾರ ಜೀವನ ಚರಿತ್ರೆ)
₹108.00₹120.00 -
ಶ್ರೀ ವಿಶ್ವೇಶ್ವರಯ್ಯನವರ ದರ್ಶನ
ಶ್ರೀನಿವಾಸ ದೇಸಾಯಿ
₹108.00₹120.00ಶ್ರೀ ವಿಶ್ವೇಶ್ವರಯ್ಯನವರ ದರ್ಶನ
₹108.00₹120.00 -
-
-
ಸ್ಥಿತಪ್ರಜ್ಞ: A Stoic Guide to Wellness (Kannada)
ಜೀವನದ ಸವಾಲುಗಳನ್ನು ಶಾಂತವಾಗಿ, ಧೈರ್ಯದಿಂದ ಎದುರಿಸುವುದು ಹೇಗೆ? ಪಾಶ್ಚಿಮಾತ್ಯ ತತ್ವಜ್ಞಾನಿಗಳಾದ ಮಾರ್ಕಸ್ ಅರೇಲಿಯಸ್, ಸಿನೆಕಾ ಮತ್ತು ಎಪಿಕ್ಟೆಟಸ್ ಅವರ ಜೀವನ ದರ್ಶನವನ್ನು ಕನ್ನಡದಲ್ಲಿ ಸರಳವಾಗಿ ವಿವರಿಸುವ ವಿಶಿಷ್ಟ ಪುಸ್ತಕ “ಸ್ಥಿತಪ್ರಜ್ಞ: A Stoic Guide to Wellness”. ಮಾನಸಿಕ ನೆಮ್ಮದಿ ಮತ್ತು ಆತ್ಮಸ್ಥೈರ್ಯ ಬಯಸುವ ಪ್ರತಿಯೊಬ್ಬರೂ ಓದಲೇಬೇಕಾದ ಕೃತಿ.
₹100.00 -
ಅಗ್ನಿಪರೀಕ್ಷೆ- ಆರ್ಎಸ್ಎಸ್ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
ಪುಸ್ತಕ ಹೆಸರು: ಅಗ್ನಿಪರೀಕ್ಷೆ
ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ
ಕನ್ನಡಾನುವಾದ: ಚಂದ್ರಶೇಖರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರುಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.
₹100.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
-
ಕ್ಷಣ ಹೊತ್ತು ಆಣಿ ಮುತ್ತು ಭಾಗ – 8
ಎಸ್ ಷಡಕ್ಷರಿ
₹100.00₹110.00ಕ್ಷಣ ಹೊತ್ತು ಆಣಿ ಮುತ್ತು ಭಾಗ – 8
₹100.00₹110.00 -
-
ಭಾರತದ ಅಗ್ರೇಸರ ಮಹಿಳೆ ಪಂಡಿತಾ ರಮಾಬಾಯಿ
ಎಮ್ ಲಕ್ಷ್ಮಣ ಹರಿಹರ ಜೋಶಿ, ಮಾಳ
₹100.00 -
ದಂಡಿಯ ದಶಕುಮಾರ ಚರಿತೆ
ವಿದ್ವಾನ್ ಸಿ.ಜಿ. ವಿಜಯ ಸಿಂಹ ಆಚಾರ್ಯ
₹99.00₹110.00ದಂಡಿಯ ದಶಕುಮಾರ ಚರಿತೆ
₹99.00₹110.00 -
-
₹99.00
₹110.00ಇಗ್ಗಪ್ಪಣ್ಣನ ವಿಗ್ರಹಾನ್ವೇಷಣೆ (ಕಥಾ ಸಂಕಲನ)
₹99.00₹110.00

