-
-
-
-
-
ಮುಚ್ಚಿಟ್ಟ ದಲಿತ ಚರಿತ್ರೆ
ಅಂಬೇಡ್ಕರ್ ಮತ್ತು ಮಂಡಲ್ ಹೇಳಿದ ಇಸ್ಲಾಂ ಕುರಿತ ಸತ್ಯಗಳು
₹150.00ಮುಚ್ಚಿಟ್ಟ ದಲಿತ ಚರಿತ್ರೆ
₹150.00 -
ಸ್ಥಿತಪ್ರಜ್ಞ: A Stoic Guide to Wellness (Kannada)
ಜೀವನದ ಸವಾಲುಗಳನ್ನು ಶಾಂತವಾಗಿ, ಧೈರ್ಯದಿಂದ ಎದುರಿಸುವುದು ಹೇಗೆ? ಪಾಶ್ಚಿಮಾತ್ಯ ತತ್ವಜ್ಞಾನಿಗಳಾದ ಮಾರ್ಕಸ್ ಅರೇಲಿಯಸ್, ಸಿನೆಕಾ ಮತ್ತು ಎಪಿಕ್ಟೆಟಸ್ ಅವರ ಜೀವನ ದರ್ಶನವನ್ನು ಕನ್ನಡದಲ್ಲಿ ಸರಳವಾಗಿ ವಿವರಿಸುವ ವಿಶಿಷ್ಟ ಪುಸ್ತಕ “ಸ್ಥಿತಪ್ರಜ್ಞ: A Stoic Guide to Wellness”. ಮಾನಸಿಕ ನೆಮ್ಮದಿ ಮತ್ತು ಆತ್ಮಸ್ಥೈರ್ಯ ಬಯಸುವ ಪ್ರತಿಯೊಬ್ಬರೂ ಓದಲೇಬೇಕಾದ ಕೃತಿ.
₹100.00 -
ಔಶನಸ ಚಾಣಕ್ಯ – ಸದ್ಯೋಜಾತ ಭಟ್ಟ | Aushanasa Chanakya by Sadyojatha Bhatta
ಪ್ರಖ್ಯಾತ ಲೇಖಕ ಸದ್ಯೋಜಾತ ಭಟ್ಟ ಅವರ ಲೇಖನಿಯಲ್ಲಿ ಮೂಡಿಬಂದ ಚಾಣಕ್ಯನ ಚತುರತೆ ಮತ್ತು ರಾಷ್ಟ್ರಭಕ್ತಿಯ ಮಹಾಗಾಥೆ. Explore the profound political vision and national security strategies of Acharya Chanakya, penned by Sadyojatha Bhatta. This book, “Aushanasa Chanakya”, covers the strategic shifts in Magadha and Takshashila. Available now at SahityaBooks.com.
₹400.00 -
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
-
-
