Rashtrotthana Sahitya Books Online: Kannada & English – Buy Books Online
-
-
-
ಪುನರುತ್ಥಾನ: ಆಚಾರ್ಯ ಶಂಕರರ ಜೀವನಾಧಾರಿತ ಕಾದಂಬರಿ | Punarutthana: A Novel Based on the Life of Acharya Shankaracharya (Kannada Book)
ಪುಸ್ತಕದ ಹೆಸರು: ಪುನರುತ್ಥಾನ
ಮರಾಠಿ ಮೂಲ: ಡಾ. ಸಚ್ಚಿದಾನಂದ ಶೆವಡೆ,
ಕನ್ನಡ ಅನುವಾದ: ಡಾ. ಸುಮಾ ದ್ವಾರಕಾನಾಥ್
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯಕೇವಲ ಮೂವತ್ತೆರಡು ವರ್ಷಗಳ ಜೀವಿತಾವಧಿಯಲ್ಲಿ ಅನೂಹ್ಯವೆನಿಸುವಂಥ ಮಹತ್ಕಾರ್ಯವನ್ನು ಸಾಧಿಸಿದ ಆಚಾರ್ಯ ಶಂಕರರ ಜೀವನವನ್ನು ಆಧರಿಸಿದ ಕಾದಂಬರಿ – ‘ಪುನರುತ್ಥಾನ’. ಮರಾಠಿಯಲ್ಲಿ ಪ್ರಸಿದ್ಧ ಲೇಖಕರೂ ಪ್ರವಚನಕಾರರೂ ಆಗಿರುವ ಡಾ॥ ಸಚ್ಚಿದಾನಂದ ಶೆವಡೆಯವರ ಈ ಕೃತಿ ಈಗಾಗಲೇ ಹಿಂದಿಗೂ ಅನುವಾದಗೊಂಡಿದೆ. ಇದನ್ನು ಡಾ. ಸುಮಾ ದ್ವಾರಕಾನಾಥ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಆಚಾರ್ಯ ಶಂಕರರದ್ದು ನಮ್ಮ ಕಲ್ಪನೆಗೂ ಎಟುಕದ ಜೀವನ-ಸಾಧನೆ. ಅದನ್ನು ಸ್ಥೂಲವಾಗಿ ಪರಿಚಯಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.
₹270.00₹300.00 -
ಭಾರತ ದರ್ಶನ
ಪುಸ್ತಕದ ಹೆಸರು: ಭಾರತ ದರ್ಶನ
ಲೇಖಕರು: ಬಿ.ವಿ. ವಿದ್ಯಾನಂದ ಶೆಣೈ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಕಡಲತಡಿಯಿಂದ ಭರತಖಂಡವನ್ನು ಸುದೃಢ-ಸುಭಿಕ್ಷ ನಾಡನ್ನಾಗಿ ಮಾಡಲು ಶ್ರಮಿಸಿದ ಮಹಾರಾಜರು, ಸಂಸ್ಕೃತಿಯೇ ಮೈತಳೆದಂಥ ಮಹಾಪುರುಷರು, ಜ್ಞಾನ, ಶೌರ್ಯಗಳನ್ನು ಮೆರೆದ ವನಿತೆಯರು …. ಎಲ್ಲರೂ ನಮ್ಮ ನಾಡಿನ ಉತ್ತುಂಗತೆಯ ಪ್ರತೀಕಗಳು. ಇಂತಹ ಮಹಾನ್ ರಾಷ್ಟ್ರೀಯ ಜೀವನಾಡಿಯ ಪರಿಚಯವೇ ’ಭಾರತ ದರ್ಶನ’.₹225.00₹250.00ಭಾರತ ದರ್ಶನ
₹225.00₹250.00 -
ಅವಿಶ್ರಾಂತ ಧ್ಯೇಯಜೀವಿ ಮೈ. ಚ. ಜಯದೇವ: ಬದುಕು –ನೆನಪು | Avishranta Dhyeyajeevi
ರಾಷ್ಟ್ರೋತ್ಥಾನ ಪರಿಷತ್ತಿನ ರೂವಾರಿ ಹಾಗೂ ಆರ್ಎಸ್ಎಸ್ ಹಿರಿಯ ಪ್ರಚಾರಕ ಮೈ. ಚ. ಜಯದೇವ ಅವರ ಜೀವನ ಚರಿತ್ರೆ ‘ಅವಿಶ್ರಾಂತ ಧ್ಯೇಯಜೀವಿ’. ಲೇಖಕರು: ಡಾ. ಬಾಬು ಕೃಷ್ಣಮೂರ್ತಿ ಮತ್ತು ಬೇಳೂರು ಸುದರ್ಶನ. ಪುಸ್ತಕವನ್ನು ಆನ್ಲೈನ್ನಲ್ಲಿ ಖರೀದಿಸಿ.
₹180.00₹200.00 -
ನನ್ನ ಕೃಷ್ಣ: ಲೋಕೋತ್ತರ ನಾಯಕನ ಜೀವನಕಥನ – ಎಂ. ಶ್ರೀನಿವಾಸನ್ | Nanna Krishna Kannada Book
ಎಲ್ಲರಿಗೂ ಸಲ್ಲುವ ಕೃಷ್ಣನ ಅದ್ಭುತ ಕಥನ (The Complete Story of Lord Krishna) “ನನ್ನ ಕೃಷ್ಣ” (Nanna Krishna) is a masterpiece by veteran journalist and author M. Srinivasan. ಹುಟ್ಟಿನಿಂದ ಸಾವಿನವರೆಗೂ ಅಚ್ಚರಿಗಳ ಮೊತ್ತವಾದ ಕೃಷ್ಣನ ಬದುಕನ್ನು ಈ ಕೃತಿ ಅತ್ಯಂತ ಸುಂದರವಾಗಿ ಅನಾವರಣಗೊಳಿಸುತ್ತದೆ. ಇದು ಕೇವಲ ಸಾಮಾನ್ಯ ಪೌರಾಣಿಕ ಕಥೆಯಲ್ಲ; ಬದಲಾಗಿ, ಕೃಷ್ಣನನ್ನು ಅಪ್ರತಿಮ ಸಾಧಕನೆಂದು (an extraordinary achiever) ನಿರೂಪಿಸುವ ಸಾಹಸವನ್ನು ಲೇಖಕರು ಮಾಡಿದ್ದಾರೆ.
₹292.50₹325.00 -
-
Dharampal Classics Series 5 Books
DHARAMPAL
₹1,255.00₹1,395.00Dharampal Classics Series 5 Books
₹1,255.00₹1,395.00 -
-
-
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಲೇಖಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
-
-
