Rashtrotthana Sahitya Books Online: Kannada & English – Buy Books Online
-
-
-
-
-
-
₹550.00
₹605.00ಸ್ವಾತಂತ್ರ್ಯವೀರ ಸಾವರ್ಕರ್ ಕುರಿತ ನಮ್ಮ ಸಾಹಿತ್ಯಗಳು
₹550.00₹605.00 -
-
₹108.00
₹180.00ಎಳೆಯರಿಗಾಗಿ ಭಾರತೀಯ ಸ್ವಾತಂತ್ರ್ಯದ ಇತಿಹಾಸ
₹108.00₹180.00 -
-
₹112.50
₹125.00ಭಾರತೀಯ ಗಣಿತ ಶಾಸ್ತ್ರ ಹಾಗೂ ಶಾಸ್ತ್ರಜ್ಞರ ಚರಿತ್ರೆ
₹112.50₹125.00 -
ಆನಂದಮಠ – ಬಂಕಿಮಚಂದ್ರ ಚಟ್ಟೋಪಾಧ್ಯಾಯ (ಅನುವಾದ: ಎಸ್. ಆರ್. ರಾಮಸ್ವಾಮಿ) | Anandamatha Kannada Book by Bankim Chandra Chattopadhyay, Translated by S.R. Ramaswamy
ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚನ್ನು ಹಚ್ಚಿದ, ನವಭಾರತದ ನಿರ್ಮಾಣಕ್ಕೆ ಸ್ಫೂರ್ತಿಯಾದ ಚಿರಂತನ ಕೃತಿ. 1770ರ ಬಂಗಾಳದ ಭೀಕರ ಕ್ಷಾಮ ಹಾಗೂ ಬ್ರಿಟಿಷರ ವಿರುದ್ಧ ನಡೆದ ‘ಸಂನ್ಯಾಸಿಗಳ ದಂಗೆ’ಯ ಐತಿಹಾಸಿಕ ಹಿನ್ನೆಲೆಯಲ್ಲಿ ಮೂಡಿಬಂದಿರುವ ಈ ಕಾದಂಬರಿಯು ಪ್ರತಿಯೊಬ್ಬ ಭಾರತೀಯನೂ ಓದಲೇಬೇಕಾದ ಪುಸ್ತಕವಾಗಿದೆ. ಭಾರತದ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಉದಯಿಸಿದ್ದು ಇದೇ ಕೃತಿಯಿಂದ.
-
ಮೂಲ: ಬಂಕಿಮಚಂದ್ರ ಚಟ್ಟೋಪಾಧ್ಯಾಯ
-
ಕನ್ನಡಕ್ಕೆ: ಎಸ್. ಆರ್. ರಾಮಸ್ವಾಮಿ
-
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ
₹198.00₹220.00 -
-
-
ಪಾಠಶಾಲೆ | Patashale Kannada Book By Narayana Shevire
ಪುಸ್ತಕದ ಹೆಸರು: ಪಾಠಶಾಲೆ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಹಲವು ಮುಖಗಳಲ್ಲಿ ‘ಶಿಕ್ಷಣ’ವನ್ನು ಕುರಿತ ಚರ್ಚೆ ಸದಾ ಜೀವಂತ. ಅದು ‘ಮುಗಿಯಿತು’ ಎಂದಾಗುವುದಿಲ್ಲ; ದಿನದಿನವೂ ಹೊಸ ಹೊಸ ಪ್ರಯೋಗಗಳು, ಹೊಸ ಹೊಸ ಹೊಳಹುಗಳು, ಹೊಸ ಹೊಸ ಅನುಭವಗಳು ಕಾಣಸಿಗುತ್ತವೆ. ಎಲ್ಲ ಸ್ತರ, ವರ್ಗ, ಭಾಷೆ, ಮತಗಳವರೂ ಇದರಲ್ಲಿ ಆಸಕ್ತರು; ಭಾಗಿಗಳು. ಒಬ್ಬರ ಅನುಭವ ಇನ್ನೊಬ್ಬರಿಗೆ ಪಾಠ; ಒಬ್ಬರ ಪ್ರಯೋಗ ಇನ್ನೊಬ್ಬರಿಗೆ ಮಾರ್ಗದರ್ಶಿ. ಈ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಚರ್ಚೆಗಳಿಗೆ ಒಂದಷ್ಟು ಮೌಲಿಕ ಸರಕನ್ನು ಒದಗಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.₹108.00₹120.00ಪಾಠಶಾಲೆ | Patashale Kannada Book By Narayana Shevire
₹108.00₹120.00
