-
ಕರುನಾಡ ಹುಲಿ ಧೋಂಡಿಯ | Karunada Huli Dhondiya | ಕ.ವೆಂ. ನಾಗರಾಜ
ಪುಸ್ತಕದ ಹೆಸರು: ಕರುನಾಡ ಹುಲಿ ಧೊಂಡಿಯ
ಲೇಖಕರು: ಕ. ವೆಂ. ನಾಗರಾಜ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಬ್ರಿಟಿಷರ ವಿರುದ್ಧ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ (1857) ದಶಕಗಳ ಹಿಂದೆಯೇ ರಣಕಹಳೆ ಮೊಳಗಿಸಿದ ಕರುನಾಡಿನ ಅಪ್ರತಿಮ ವೀರ ‘ದೊಂಡಿಯ ವಾಫ್’ ಜೀವನಚರಿತ್ರೆ. ಟಿಪ್ಪು ಸುಲ್ತಾನನ ಸೆರೆಮನೆಯಿಂದ ತಪ್ಪಿಸಿಕೊಂಡು, ತನ್ನ ಶೂರತನ ಮತ್ತು ಚುರುಕಿನ ವ್ಯಕ್ತಿತ್ವದಿಂದಲೇ ಜನಸಾಮಾನ್ಯರಿಂದ ‘ವಾಫ್’ (ಹುಲಿ) ಎನಿಸಿಕೊಂಡ ಧೀರನ ರೋಮಾಂಚಕ ಇತಿಹಾಸವಿದು.
₹90.00₹100.00
Shop By Category
