-
ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.
ಪುಸ್ತಕದ ಹೆಸರು: ಅಂತರಂಗ-ತರಂಗ
ಲೇಖಕರು: ಕಾ. ಶ್ರೀ. ನಾಗರಾಜ
ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.
₹60.00
Shop By Category
