-
Silhouettes of Excellence Book Written By S R Ramaswamy
Book Name: Silhouettes of Excellence
Author Name: S R Ramaswamy
Publishers: Rashtrotthana Sahitya
Discover the inspiring lives of 15 eminent Indian personalities through the captivating pen-portraits by renowned author S.R. Ramaswamy. A companion volume to A Tapestry of Pen-portraits, this book is an English translation of selected essays from his acclaimed Kannada trilogy. It beautifully captures the core values, struggles, and triumphs of public intellectuals spanning over 125 years of history, deeply rooted in the ethos of Sanatana Dharma.
₹360.00₹400.00Silhouettes of Excellence Book Written By S R Ramaswamy
₹360.00₹400.00 -
-
ಸಾಹಿತ್ಯ ಸಾನ್ನಿಹಿತ್ಯ : ಗ್ರಂಥಸಮೀಕ್ಷಾ ಪ್ರಬಂಧಗಳು – ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಸಾಹಿತ್ಯ ಸಾನ್ನಿಹಿತ್ಯ
ಲೇಖಕರು: ಎಸ್. ಆರ್. ರಾಮಸ್ವಾಮಿ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
‘ಸಾಹಿತ್ಯ ಸಾನ್ನಿಹಿತ್ಯ’ವು ಎಸ್. ಆರ್. ರಾಮಸ್ವಾಮಿ ಅವರು ಬರೆದಿರುವ ಮಹತ್ವದ ಗ್ರಂಥಸಮೀಕ್ಷಾ ಪ್ರಬಂಧಗಳ ಸಂಗ್ರಹವಾಗಿದೆ. ಸಮಾಜಸ್ಥಿತಿ, ಇತಿಹಾಸ, ಧಾರ್ಮಿಕ ಪರಂಪರೆ, ಅನುಭಾವಿ ವಾಙ್ಮಯ ಮತ್ತು ಅಪೂರ್ವ ಕಾದಂಬರಿಗಳಂತಹ ಗಂಭೀರ ವಿಷಯಗಳನ್ನು ಒಳಗೊಂಡ ಆಯ್ದ ಪುಸ್ತಕಗಳ ಪರಿಚಯವನ್ನು ಈ ಕೃತಿ ಮಾಡಿಕೊಡುತ್ತದೆ. ವಿಚಾರಶೀಲ ಓದುಗರಿಗೆ ಮತ್ತು ವಿಶಿಷ್ಟ ಮನನಸಾಮಗ್ರಿಯನ್ನು ಅರಸುವವರಿಗೆ ಇದೊಂದು ಅತ್ಯುತ್ತಮ ಮಾರ್ಗದರ್ಶಿ.
₹180.00₹200.00 -
-
-
ಹಲವರು ರಾಷ್ಟ್ರಾರಾಧಕರು | ವ್ಯಕ್ತಿಚಿತ್ರಣ ಸಂಪುಟ | ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಹಲವರು ರಾಷ್ಟ್ರಾರಾಧಕರು
ಲೇಖಕರು: ಎಸ್. ಆರ್. ರಾಮಸ್ವಾಮಿ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ರಾಷ್ಟ್ರದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಸುದೃಢಗೊಳಿಸಿದ ಪ್ರಾತಿನಿಧಿಕ ಸೀಮಾಪುರುಷರ ಜೀವನಚಿತ್ರಣ. ಎಸ್. ಆರ್. ರಾಮಸ್ವಾಮಿ ಅವರ ಲೇಖನಿಯಲ್ಲಿ ಮೂಡಿಬಂದ ಸ್ಫೂರ್ತಿದಾಯಕ ಕೃತಿ.
₹270.00₹300.00 -
-
-
-
ರಾಜತರಂಗಿಣಿ ಕಥಾವಳಿ
ಸಂಸ್ಕೃತಸಾಹಿತ್ಯದಲ್ಲಿ ಒಂದು ಅನನ್ಯವಾದ ಕಾವ್ಯ, ಕಶ್ಮೀರದ ಕಲ್ಹಣನ ರಾಜತರಂಗಿಣಿ. ಕ್ರಿ.ಶ. 11ನೇ ಶತಮಾನಕ್ಕೆ ಹಿಂದೆ ಕಶ್ಮೀರವನ್ನು ಆಳಿದ ಎಲ್ಲ ಮಹಾರಾಜರ ವೃತ್ತಾಂತಗಳಿಗೆ ನಮಗೆ ಇರುವ ಏಕೈಕ ಆಕರ ಈ ಕಾವ್ಯ. ಪ್ರಭುತ್ವಕೇಂದ್ರಿತ ಮತ್ತು ರಾಜಕೀಯ ಘಟನಾವಳಿಗಳಲ್ಲದೆ ಸಂಗತ ಸ್ಥಲಪುರಾಣ ಜಾನಪದೀಯಾದಿ ಮೂಲಗಳ ಕಥನಗಳನ್ನೂ ಸಾಮಾಜಿಕ ಜೀವನದ ಸೀಳುನೋಟವನ್ನೂ, ಬೌದ್ಧಮತ ಪ್ರವರ್ತಕರಿಗೂ ಸನಾತನಧರ್ಮಾನುಯಾಯಿಗಳಿಗೂ ನಡುವಣ ಮುಖಾಮುಖಿಯ ಅನೇಕ ವಿವರಗಳನ್ನೂ ಕಲ್ಹಣನು ಇಲ್ಲಿ ಸಂಗ್ರಹಿಸಿಕೊಟ್ಟಿದ್ದಾನೆ. ಹೀಗೆ ಈ ಕಾವ್ಯ ಎಲ್ಲ ದೃಷ್ಟಿಗಳಿಂದಲೂ ಸ್ವಾರಸ್ಯಗಳ ಗಣಿಯಾಗಿದೆ.
ಕಲ್ಹಣನ ರಾಜತರಂಗಿಣಿಯಲ್ಲಿ ಅಲ್ಲಲ್ಲಿ ಬರುವ ಅತಿ ಸಂಕ್ಷಿಪ್ತ ಪ್ರಸ್ತಾವಗಳನ್ನು ಆಧಾರವಾಗಿರಿಸಿಕೊಂಡು ಅವಕ್ಕೆ ವಿಸ್ತೃತ ಕಥಾರೂಪವನ್ನು ಕೊಟ್ಟು ಪ್ರಕೃತ ಮಾಲಿಕೆ ಯನ್ನು ಕಸ್ತೂರಿ ಮುರಳೀಕೃಷ್ಣ ಅವರು ಸಿದ್ಧಪಡಿಸಿದ್ದಾರೆ. ಹಲವೊಮ್ಮೆ ಮೂಲದಲ್ಲಿ ನಾಲ್ಕೋ ಆರೋ ಸಾಲುಗಳಷ್ಟು ಇರುವ ಸಾಮಗ್ರಿಯು ಈ ಮಾಲಿಕೆಯಲ್ಲಿ ಪೂರ್ಣಪ್ರಮಾಣದ ಸ್ವತಂತ್ರ ಕಥಾಸರಣಿಯಾಗಿ ವಿಸ್ತಾರಗೊಂಡಿದೆ. ಹೀಗೆ ಈ ಮಾಲಿಕೆಯಲ್ಲಿ ಇರುವವು ರಾಜತರಂಗಿಣಿ-ಆಧಾರಿತ ಸ್ವತಂತ್ರ ಕಥಾನಕಗಳು.
₹135.00₹150.00ರಾಜತರಂಗಿಣಿ ಕಥಾವಳಿ
₹135.00₹150.00 -
-
-
₹135.00
₹150.00In the Woods of Globalisation (Essays on Swadeshi)
₹135.00₹150.00 -
