• ಸರಿಯಾಗಿ ದಾಖಲಾಗಬೇಕಾದ ಭಾರತದ ನಿಜ-ಇತಿಹಾಸ | ಮಂಜುನಾಥ ಅಜ್ಜಂಪುರ

    ಪುಸ್ತಕದ ಹೆಸರು: ಸರಿಯಾಗಿ ದಾಖಲಾಗಬೇಕಾದ ಭಾರತದ ನಿಜ ಇತಿಹಾಸ

    ಲೇಖಕರು: ಮಂಜುನಾಥ ಅಜ್ಜಂಪುರ

    ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ

    ಕಳೆದ ಒಂದು ಶತಮಾನದಿಂದ ವಸಾಹತುಶಾಹಿ ಹಾಗೂ ಸಾಮ್ರಾಜ್ಯಶಾಹಿಗಳಿಂದ ವಿಕೃತಗೊಂಡಿರುವ ಭಾರತದ ಇತಿಹಾಸವನ್ನು ನೈಜ ಸಾಕ್ಷ್ಯಾಧಾರಗಳು, ಶಿಲಾ ಶಾಸನಗಳು ಹಾಗೂ ಆಸ್ಥಾನ ಇತಿಹಾಸಕಾರರ ದಾಖಲೆಗಳ ಮೂಲಕ ಮರುಕಟ್ಟುವ ಮಹತ್ವದ ಕೃತಿ ‘ಸರಿಯಾಗಿ ದಾಖಲಾಗಬೇಕಾದ ಭಾರತದ ನಿಜ-ಇತಿಹಾಸ’. ಮಂಜುನಾಥ ಅಜ್ಜಂಪುರ ಅವರು ರಚಿಸಿರುವ ಈ ಪುಸ್ತಕವು, ನಮ್ಮದು ಸೋತ ಸಮಾಜವಲ್ಲ, ಬದಲಾಗಿ ಭವ್ಯ ಪರಂಪರೆಯನ್ನು ಉಳಿಸಿಕೊಂಡು ಬಂದಿರುವ ಶ್ರೇಷ್ಠ ಸಂಸ್ಕೃತಿ ಎಂಬುದನ್ನು ಸತ್ಯದ ಬೆಳಕಿನಲ್ಲಿ ವಿಶ್ಲೇಷಿಸುತ್ತದೆ.

    90.00100.00

Main Menu