-
ರಣವೀಳ್ಯ (E-Book) – Rana veelya Kannada EBook
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ
ರೂಪ: ಡಿಜಿಟಲ್ ಇ-ಬುಕ್ (Google Play Books / E-Book)ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ ‘ಭಾರತ ದರ್ಶನ’ ಕೃತಿಯ ಡಿಜಿಟಲ್ ಆವೃತ್ತಿ ಈಗ ಲಭ್ಯ. ಉಚಿತ ಸ್ಯಾಂಪಲ್ ಓದಲು ಹಾಗೂ ಇ-ಬುಕ್ ಖರೀದಿಸಲು ಕೆಳಗಿನ ಬಟನ್ ಕ್ಲಿಕ್ ಮಾಡಿ.
₹50.00 -
ಭಾರತ ದರ್ಶನ (E-Book) – ಬಿ.ವಿ. ವಿದ್ಯಾನಂದ ಶೆಣೈ | Bharata Darshana Kannada EBook
ಲೇಖಕರು: ಬಿ.ವಿ. ವಿದ್ಯಾನಂದ ಶೆಣೈ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ
ರೂಪ: ಡಿಜಿಟಲ್ ಇ-ಬುಕ್ (Google Play Books / E-Book)ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ ‘ಭಾರತ ದರ್ಶನ’ ಕೃತಿಯ ಡಿಜಿಟಲ್ ಆವೃತ್ತಿ ಈಗ ಲಭ್ಯ. ಉಚಿತ ಸ್ಯಾಂಪಲ್ ಓದಲು ಹಾಗೂ ಇ-ಬುಕ್ ಖರೀದಿಸಲು ಕೆಳಗಿನ ಬಟನ್ ಕ್ಲಿಕ್ ಮಾಡಿ.
₹105.00₹150.00 -
ಕ್ರಾಂತಿಯ ಕಿಡಿಗಳು – ದು. ಗು. ಲಕ್ಷ್ಮಣ | Krantiya Kidigalu – Du Gu Lakshmana
ದು. ಗು. ಲಕ್ಷ್ಮಣ ಅವರು ರಚಿಸಿರುವ, ರಾಷ್ಟ್ರೋತ್ಥಾನ ಸಾಹಿತ್ಯದ ನೂತನ ಪ್ರಕಟಣೆ ‘ಕ್ರಾಂತಿಯ ಕಿಡಿಗಳು’. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸ್ಥಳೀಯವಾಗಿ ನಡೆದುಹೋದ ಸಣ್ಣ-ಪುಟ್ಟ ಪ್ರತಿರೋಧಗಳು ಮತ್ತು ಅಸಂಖ್ಯ ವೀರರ ತ್ಯಾಗ-ಬಲಿದಾನಗಳನ್ನು ಅನಾವರಣಗೊಳಿಸುವ ಈ ಕೃತಿ, ಪ್ರತಿಯೊಬ್ಬರಲ್ಲೂ ದೇಶಭಕ್ತಿ ಹಾಗೂ ಜಾಗೃತಿಯನ್ನು ಮೂಡಿಸುತ್ತದೆ.
₹120.00₹150.00 -
ಸ್ವಾತಂತ್ರ್ಯ ಹೋರಾಟಗಾರರ ಸರಣಿ: ಭಾರತ-ಭಾರತಿ 50 ಪುಸ್ತಕಗಳ ಸೆಟ್
ಪುಸ್ತಕ: ಭಾರತ– ಭಾರತ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಶಾಲಾ ಮಕ್ಕಳಲ್ಲಿ ದೇಶಪ್ರೇಮದ ಕಿಚ್ಚು ಹೊತ್ತಿಸಲು ಹಾಗೂ ಸ್ವಾತಂತ್ರ್ಯೋತ್ಸವದ ಸ್ಪರ್ಧೆಗಳಿಗೆ (ಭಾಷಣ, ಪ್ರಬಂಧ, ಆಶುಭಾಷಣ) ಅವರನ್ನು ಸಜ್ಜುಗೊಳಿಸಲು ಭಾರತ-ಭಾರತಿ ಸರಣಿಯ ‘ಸ್ವಾತಂತ್ರ್ಯ ಮಹನೀಯರು’ 50 ಪುಸ್ತಕಗಳ ಸೆಟ್ ಇಲ್ಲಿದೆ. ಈಗಲೇ ಖರೀದಿಸಿ, ನಿಮ್ಮ ಮುಂದಿನ ಪೀಳಿಗೆಗೂ ನಮ್ಮ ಸ್ವಾತಂತ್ರ್ಯ ಯೋಧರ ಸಾಹಸಗಾಥೆಗಳನ್ನು ಪರಿಚಯಿಸಿ.
₹750.00 -
ಉತ್ಥಾನ ಜೂನ್ 2026ರ ಸಂಚಿಕೆ – ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ವಿಶೇಷಾಂಕ | Utthana June 2026 Magazine – Nadoja Dr. S.R. Ramaswamy Special Issue
ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರು – ಕಳೆದ ನಲವತ್ತೈದು-ಐವತ್ತು ವರ್ಷಗಳ ಕಾಲ ಅವರು ಉತ್ಥಾನ ಪತ್ರಿಕೆ ಮತ್ತು ರಾಷ್ಟ್ರೋತ್ಥಾನ ಸಾಹಿತ್ಯದ ಚಟುವಟಿಕೆಗಳನ್ನು ಮುನ್ನಡೆಸಿ, ಅವಕ್ಕೊಂದು ಐಡೆಂಟಿಟಿ ತಂದುಕೊಟ್ಟವರು. ತಮ್ಮ ಗುರುಗಳಾದ ಡಿವಿಜಿ ಅವರು ಸ್ಥಾಪಿಸಿದ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿ ಅದರ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದವರು. ಹೀಗೆ ಆರೇಳು ದಶಕಗಳ ತಮ್ಮ ನಿರಂತರ ಸೇವೆಯಿಂದ ಕನ್ನಡಸಾಹಿತ್ಯವನ್ನೂ ಜನಜೀವನವನ್ನೂ ಶ್ರೀಮಂತಗೊಳಿಸಿದವರು. ಅವರ ಜೀವಿತಕಾರ್ಯದ ಹಲವು ಮುಖಗಳ ಪರಿಚಯ ಈ ವಿಶೇಷಾಂಕದಲ್ಲಿದೆ. ಅವರೊಂದಿಗೆ ನಿಕಟ ಒಡನಾಟ ಹೊಂದಿರುವ ಹಲವು ಲೇಖಕರ ಲೇಖನಗಳು ಈ ಸಂಚಿಕೆಯಲ್ಲಿದೆ.
₹20.00 -
ಸರಿಯಾಗಿ ದಾಖಲಾಗಬೇಕಾದ ಭಾರತದ ನಿಜ-ಇತಿಹಾಸ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಸರಿಯಾಗಿ ದಾಖಲಾಗಬೇಕಾದ ಭಾರತದ ನಿಜ ಇತಿಹಾಸ
ಲೇಖಕರು: ಮಂಜುನಾಥ ಅಜ್ಜಂಪುರ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಕಳೆದ ಒಂದು ಶತಮಾನದಿಂದ ವಸಾಹತುಶಾಹಿ ಹಾಗೂ ಸಾಮ್ರಾಜ್ಯಶಾಹಿಗಳಿಂದ ವಿಕೃತಗೊಂಡಿರುವ ಭಾರತದ ಇತಿಹಾಸವನ್ನು ನೈಜ ಸಾಕ್ಷ್ಯಾಧಾರಗಳು, ಶಿಲಾ ಶಾಸನಗಳು ಹಾಗೂ ಆಸ್ಥಾನ ಇತಿಹಾಸಕಾರರ ದಾಖಲೆಗಳ ಮೂಲಕ ಮರುಕಟ್ಟುವ ಮಹತ್ವದ ಕೃತಿ ‘ಸರಿಯಾಗಿ ದಾಖಲಾಗಬೇಕಾದ ಭಾರತದ ನಿಜ-ಇತಿಹಾಸ’. ಮಂಜುನಾಥ ಅಜ್ಜಂಪುರ ಅವರು ರಚಿಸಿರುವ ಈ ಪುಸ್ತಕವು, ನಮ್ಮದು ಸೋತ ಸಮಾಜವಲ್ಲ, ಬದಲಾಗಿ ಭವ್ಯ ಪರಂಪರೆಯನ್ನು ಉಳಿಸಿಕೊಂಡು ಬಂದಿರುವ ಶ್ರೇಷ್ಠ ಸಂಸ್ಕೃತಿ ಎಂಬುದನ್ನು ಸತ್ಯದ ಬೆಳಕಿನಲ್ಲಿ ವಿಶ್ಲೇಷಿಸುತ್ತದೆ.
₹90.00₹100.00ಸರಿಯಾಗಿ ದಾಖಲಾಗಬೇಕಾದ ಭಾರತದ ನಿಜ-ಇತಿಹಾಸ | ಮಂಜುನಾಥ ಅಜ್ಜಂಪುರ
₹90.00₹100.00 -
ನಮ್ಮೆಲ್ಲರ ತಾಯಿ ಭಾರತ | Nammeallara Thayi Bharatha | ಎಲ್.ವಿ. ಶಾಂತಕುಮಾರಿ
ಪುಸ್ತಕದ ಹೆಸರು: ನಮ್ಮೆಲ್ಲರ ತಾಯಿ ಭಾರತ
ಲೇಖಕರು: ಇಂಗ್ಲಿಷ್ ಮೂಲ: ಚಮನ್ಲಾಲ್
ಕನ್ನಡ ಅನುವಾದ: ಎಲ್.ವಿ. ಶಾಂತಕುಮಾರಿಜಗತ್ಪ್ರಸಿದ್ಧ ಇತಿಹಾಸಕಾರ ವಿಲ್ ಡ್ಯೂರಾಂಟ್ ಅವರ ಪ್ರೇರಣೆ ಹಾಗೂ ಭಿಕ್ಷು ಚಮನ್ಲಾಲ್ ಅವರ ಆಳವಾದ ಸಂಶೋಧನೆಯಿಂದ ಮೂಡಿಬಂದ ಅದ್ಭುತ ಕೃತಿ ‘ನಮ್ಮೆಲ್ಲರ ತಾಯಿ ಭಾರತ’. ಭಾರತದ ಭವ್ಯ ಇತಿಹಾಸ, ವೈವಿಧ್ಯತೆಯಲ್ಲಿನ ಏಕತೆ, ಪ್ರಾಚೀನ ನೌಕಾನಿರ್ಮಾಣ ಕಲೆ ಮತ್ತು ಜಗತ್ತಿಗೆ ಈ ದೇಶ ನೀಡಿದ ಸಾಂಸ್ಕೃತಿಕ ಕೊಡುಗೆಗಳನ್ನು ವಿದೇಶಿ ವಿದ್ವಾಂಸರ ಅಧಿಕೃತ ದಾಖಲೆಗಳೊಂದಿಗೆ ಪರಿಚಯಿಸುವ ಅಪರೂಪದ ಪುಸ್ತಕ. ನಮ್ಮ ಇತಿಹಾಸದ ಪಠ್ಯಪುಸ್ತಕಗಳು ಹೇಳದ ಭಾರತದ ನೈಜ ಔನ್ನತ್ಯವನ್ನು ಅರಿಯಲು ಪ್ರತಿಯೊಬ್ಬರೂ ಓದಲೇಬೇಕಾದ ಗ್ರಂಥ.
₹220.00 -
ಗಾನಕಲೆ | Gaanakale | ರಾಳ್ಳಪಲ್ಲಿ ಅನಂತಕೃಷ್ಣಶರ್ಮಾ
ಪುಸ್ತಕದ ಹೆಸರು: ಗಾನಕಲೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ20ನೇ ಶತಮಾನದ ಶ್ರೇಷ್ಠ ಸಂಗೀತಜ್ಞ ಹಾಗೂ ವಿದ್ವಾಂಸರಾದ ರಾಳ್ಳಪಲ್ಲಿ ಅನಂತಕೃಷ್ಣಶರ್ಮರು ರಚಿಸಿದ ‘ಗಾನಕಲೆ’ ಕೃತಿಯು, ಸಂಗೀತಗಾರರು ಮತ್ತು ಸಂಗೀತಶಾಸ್ತ್ರದ ಕುರಿತಾದ 23 ಲೇಖನಗಳ ಅಮೂಲ್ಯ ಸಂಕಲನವಾಗಿದೆ. ದಕ್ಷಿಣಾದಿ-ಉತ್ತರಾದಿ ಸಂಗೀತ, ಹೊಸ ಪ್ರಯೋಗಗಳು, ಹಾಗೂ ಸಂಗೀತದಲ್ಲಿ ಸೌಂದರ್ಯ ಮತ್ತು ಭಾಷೆಯ ಪ್ರಾಮುಖ್ಯತೆಯನ್ನು ವಿಶ್ಲೇಷಿಸುವ ಈ ಕೃತಿಯು ಸಂಗೀತಾಸಕ್ತರಿಗೆ, ಸಂಶೋಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಮಾರ್ಗದರ್ಶಿಯಾಗಿದೆ.
₹270.00₹300.00ಗಾನಕಲೆ | Gaanakale | ರಾಳ್ಳಪಲ್ಲಿ ಅನಂತಕೃಷ್ಣಶರ್ಮಾ
₹270.00₹300.00 -
ಯುಗಾವತಾರ – ಛತ್ರಪತಿ ಶಿವಾಜಿ ಮಹಾರಾಜರ ಜೀವನಗಾಥೆ | ಲೇಖಕರು: ಹೊ.ವೆ. ಶೇಷಾದ್ರಿ | Yugavathara Kannada Book
ಪುಸ್ತಕದ ಹೆಸರು: ಯುಗಾವತಾರ
ಲೇಖಕರು: ಹೊ. ವೆ. ಶೇಷಾದ್ರಿ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಒಂದು ಕಡೆ ಪರಕೀಯರ ದಬ್ಬಾಳಿಕೆ, ಮತ್ತೊಂದು ಕಡೆ ದಿಲ್ಲಿಯ ಔರಂಗಜೇಬನಂತಹ ಹಿಂದೂ ದ್ವೇಷಿ ಬಾದಶಹ.. ಇಂತಹ ಕಾರ್ಮೋಡ ಕವಿದಿದ್ದ ಕಾಲದಲ್ಲಿ ಭಾರತದಲ್ಲಿ ‘ಸ್ವರಾಜ್ಯ’ದ ದೀವಿಗೆಯನ್ನು ಹೊತ್ತಿಸಿದ ಛತ್ರಪತಿ ಶಿವಾಜಿ ಮಹಾರಾಜರ ರೋಮಾಂಚಕಾರಿ ಇತಿಹಾಸವೇ ಈ ‘ಯುಗಾವತಾರ’. ಪ್ರಸಿದ್ಧ ಲೇಖಕ, ಚಿಂತಕ ಶ್ರೀ ಹೊ.ವೆ. ಶೇಷಾದ್ರಿ ಅವರು ಅತ್ಯಂತ ಸುಂದರ ಕಥಾಶೈಲಿಯಲ್ಲಿ ರಚಿಸಿರುವ ಈ ಕೃತಿಯು ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕ.
₹250.00
