Upto 40%

Discount

Rashtrotthana Sahitya Independence Day Sale 2026

Time Limited Offer

August 1 to 17, 2026

ಅದಮ್ಯ

157.50225.00 (-30%)

In stock

157.50225.00 (-30%)

Description

ವಾಸುದೇವ ಬಲವಂತ ಫಡ್ಕೆ, ಚಂದ್ರಶೇಖರ್ ಆಜಾದ್, ವಿನಾಯಕ ದಾಮೋದರ ಸಾವರ್ಕರ್ ಇವರೆಲ್ಲ ಭಾರತದ ಕ್ರಾಂತಿಪುರುಷರಷ್ಟೇ ಅಲ್ಲ, ಕ್ರಾಂತಿ ಶಾಸ್ತ್ರವನ್ನೇ ನಿರ್ಮಿಸಿ ಜಗತ್ತಿಗೆ ನೀಡಿದ ಮಹಾಪುರುಷರು. ಇಂಥ ಧನ್ಯಜೀವಿಗಳ ಸ್ಮರಣೆ ಜನಮಾನಸವನ್ನು ನೂರು ಕಾಲ ಬೆಳಗುವ ದೀವಿಗೆ. ವಾಸುದೇವ ಬಲವಂತ ಫಡ‍್ಕೆಯ ರೋಮಾಂಚಕಾರಿ ಜೀವನ ಕಥನವನ್ನು ಕನ್ನಡಿಗರಿಗೆ ನೀಡಬೇಕೆಂಬ ಸಂಕಲ್ಪದಿಂದ, ಶ್ರೀ ಬಾಬು ಕೃಷ್ಣಮೂರ್ತಿಯವರ ಅಗಾಧ ಪರಿಶ್ರಮದ ಫಲವಾಗಿ ಮೂಡಿಬಂದ ಕೃತಿ ‘ಅದಮ್ಯ’.

Specification

Additional information

book-no

51

author-name

published-date

1984

language

Kannada

Main Menu

ಅದಮ್ಯ

ಅದಮ್ಯ

157.50225.00 (-30%)

Add to Cart