Upto 40%

Discount

Rashtrotthana Sahitya Independence Day Sale 2026

Time Limited Offer

August 1 to 17, 2026

ಬಸವಣ್ಣನವರು

15.00

In stock

15.00

Description

ಎಂಟು ನೂರು ವರ್ಷಗಳ ಹಿಂದೆ ಬಾಗೇವಾಡಿಯಲ್ಲಿ ಹುಟ್ಟಿದ ಕ್ರಾಂತಿ ಪುರುಷರು. ಆಚಾರವೇ ಸ್ವರ್ಗ, ಅನಾಚಾರವೇ ನರಕ ಎಂದು ಸಾರಿ, ಹೊನ್ನಶೂಲ ಎಂದು ಹೊಗಳಿಕೆಯನ್ನು ದೂರವಿಟ್ಟು ಕೂಡಲಸಂಗಮ ದೇವನಿಗೆ ಸರ್ವಾರ್ಪಣೆ ಮಾಡಿಕೊಂಡರು. ಶುಭ್ರಜೀವನ, ಸಮತಾಭಾವ, ಕಾಯಕಗಳ ಆದರ್ಶಗಳನ್ನು ಸಾರಿದರು, ಅವನ್ನೆ ಆಚರಿಸಿ ಬಾಳಿದರು. ಶತಮಾನಗಳನ್ನು ಗೆದ್ದು ಬೆಳಗುವ ಜ್ಯೋತಿಯಾದರು.

Specification

Additional information

book-no

42

author-name

published-date

1974

language

Kannada

Reviews (0)

Be the first to review “ಬಸವಣ್ಣನವರು”

Reviews

There are no reviews yet.

Main Menu

ಬಸವಣ್ಣನವರು

ಬಸವಣ್ಣನವರು

15.00

Add to Cart