Description
ಸ್ವಾತಂತ್ರ್ಯಾನಂತರದ ಭಾರತದಲ್ಲಿ ಸ್ವಾತಂತ್ರ್ಯ ಜ್ಯೋತಿ ನಂದಿಹೋಗುವಂತಹ ಪ್ರಸಂಗ ಒಮ್ಮೆ ಉದ್ಭವಿಸಿತ್ತು. ೧೯೭೫ರಲ್ಲಿ ದೇಶದ ಮೇಲೆ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ತುರ್ತುಪರಿಸ್ಥಿತಿಯನ್ನು ಹೇರಿದ್ದ ಸಂದರ್ಭವದು. ತುರ್ತು ಪರಿಸ್ಥಿತಿಯ ಕರ್ಮಕಾಂಡದಲ್ಲಿ ನಡೆದ ದೌರ್ಜನ್ಯ ತಾಂಡವ, ಪ್ರಜಾಪ್ರಭುತ್ವ ಪ್ರೇಮಿ ಹೋರಾಟಗಾರರು ಸರಳುಗಳ ಹಿಂದೆ ಅನುಭವಿಸಿದ ನರಕಯಾತನೆ, ಹಿಂಸೆ-ದೌರ್ಜನ್ಯಗಳು, ಪ್ರತಿಪಕ್ಷಗಳ ದಮನ, ಮಾಧ್ಯಮಗಳ ಮೇಲೆ ದಾಳಿ, ಜನತೆಯ ಮೇಲೆ ಅಮಾನುಷ ಹಲ್ಲೆ, ಇದೇ ಸಮಯಕ್ಕೆ ದೇಶದಾದ್ಯಂತ ಸಿಡಿದ ಪ್ರತಿಭಟನೆಯ ಕಿಡಿಗಳು, ಮೊಳಗಿದ ಜೆ.ಪಿ. ಪಾಂಚಜನ್ಯ, ನಂತರದ ಚುನಾವಣೆಯಲ್ಲಿ ಎದ್ದು ನಿಂತ ಜನಭಾರತ – ಇವೆಲ್ಲದರ ರಮ್ಯ ಕಥಾಸಂಗಮ. ಭಾರತದ ೧೯೭೫-೭೭ರ ಜನಕ್ರಾಂತಿಯ ಸತ್ಯ ಕಥೆಯನ್ನು ಆಧರಿಸಿ ಮೈತಳೆದ ಕೆಲವು ವಿಶಿಷ್ಟ ಪರಿಶಿಷ್ಟಗಳನ್ನೊಳಗೊಂಡ ಬೃಹತ್ ಗ್ರಂಥ.
Specification
Additional information
| book-no | 39 |
|---|---|
| published-date | 1977 |
| language | Kannada |












by satish
Dear Sir/Madam. Looking for the Print or Digital version of the book. please do let us know where to get or when can i get .
by satish
Dear Sir/Madam. Looking for the Print or Digital version of the book. please do let us know where to get or when can i get – looking ahead to here from you
by G D Pawan
ದಯಮಾಡಿ ಇದರ ಪ್ರತಿ ಸಿಗುವಹಾಗೆ ಮಾಡಿ. Print or digital copy anything is okay . But please re-print it. It’s a humble request by a youth of India who is born after the period of emergency. We need to know, Youth need to know.
by Y m channaiah
I want this book please let me know where can I get it .book ಭುಗಿಲು.
by Raghuveer
Unable to find this book. Please make it available in digital or hard copy.
by ಅಶ್ವಥ್ ಜೋಯಿಸ್
ಭುಗಿಲು ಪುಸ್ತಕ
by Ashwath jois
ಭುಗಿಲು ಪುಸ್ತಕ