ಖುರ್ಶೇದ್ ನರೀಮನ್

15.00

In stock

15.00

Description

ಮುಂಬಯಿಯ ಸಿಂಹ ಎನಿಸಿಕೊಂಡ ನರೀಮನ್ ದೇಶಕ್ಕಾಗಿ ಹೋರಾಡಿ ಸೆರೆಮನೆ ಕಂಡರು. ಪುರಸಭೆಯಲ್ಲಿ, ಸರ್ಕಾರದ ಆಡಳಿತದಲ್ಲಿ ಅನ್ಯಾಯ ಕಂಡ ಕಡೆ ಅದನ್ನು ಪ್ರತಿಭಟಿಸಿದರು. ದೇಶೀಯ ಸಂಸ್ಥಾನದ ರಾಜರೊಬ್ಬರು ಅನ್ಯಾಯ ಮಾಡಿದಾಗ ಹೋರಾಟ ನಡೆಸಿ ಅವರು ಸಿಂಹಾಸನವನ್ನೇ ಕಳೆದುಕೊಳ್ಳುವಂತೆ ಮಾಡಿದರು. ಮುಂಬಯಿಯಲ್ಲಿ ಆಂಗ್ಲರ ಮೋಸವನ್ನು ಬಯಲಿಗೆ ತಂದರು. ಭಾರತೀಯರು ಮೆಚ್ಚಿಕೆಯಿಂದ ಅವರನ್ನು ’ವೀರ ನರೀಮನ್’ ಎಂದು ಕರೆದರು.

Specification

Additional information

book-no

491

author-name

published-date

1976

language

Kannada

Reviews (0)

Be the first to review “ಖುರ್ಶೇದ್ ನರೀಮನ್”

Reviews

There are no reviews yet.

Main Menu

ಖುರ್ಶೇದ್ ನರೀಮನ್

ಖುರ್ಶೇದ್ ನರೀಮನ್

15.00

Add to Cart