Upto 40%

Discount

Rashtrotthana Sahitya Independence Day Sale 2026

Time Limited Offer

August 1 to 17, 2026

ಶಾರದನಂದರು

15.00

In stock

15.00

Description

ಶ್ರೀ ರಾಮಕೃಷ್ಣರ ಪ್ರಮುಖ ಶಿಷ್ಯರಲ್ಲಿ ಒಬ್ಬರು. ಮಹಾಮಾತೆ ಶ್ರೀ ಶಾರದಾದೇವಿಯವರ ಏಕನಿಷ್ಠ ಸೇವಕರು. ಶಿವeನದಿಂದ ಜೀವ ಸೇವೆ ಮಾಡಬೇಕೆಂದು ಬೋಧಿಸಿದ ವಿವೇಕಾನಂದರ ಸಂದೇಶದ ಪಾಲನೆ ಮತ್ತು ಪ್ರಚಾರದಲ್ಲಿ ಅವರಿಗೆ ಬಲಗೈಯಂತಿದ್ದವರು. ಶ್ರೀ ರಾಮಕೃಷ್ಣ ಲಿಲೆ ಪ್ರಸಂಗ ಎಂಬ ಹೆಸರಿನ ಅತ್ಯಪೂರ್ವ ಗ್ರಂಥ ರಚನೆಯ ಮೂಲಕ ಸನಾತನ ಧರ್ಮದ ಮರ್ಮವನ್ನು ತಿಳಿಸಿದವರು. ಕ್ಷಮೆ, ಕರುಣೆ, ಸಹಿಷ್ಣುತೆಯ ಮೂರ್ತಿ, ಸರ್ವಭೂತಗಳಲ್ಲೂ ಭಗವಂತನನ್ನು ಕಂಡ ಮಹಿಮರು.

Specification

Additional information

book-no

329

author-name

published-date

1980

language

Kannada

Reviews (0)

Be the first to review “ಶಾರದನಂದರು”

Reviews

There are no reviews yet.

Main Menu

ಶಾರದನಂದರು

ಶಾರದನಂದರು

15.00

Add to Cart