Description
ದೇಶದ ಹಿತವನ್ನೆ ಮುಖ್ಯ ಗುರಿಯಾಗಿಟ್ಟುಕೊಂಡು ಹಲವು ರೀತಿಗಳಲ್ಲಿ ದುಡಿದರು. ಬ್ರಿಟಿಷರ ಕಾನೂನು ಮುರಿದು ಸೆರೆಮನೆ ಸೇರಿದರು. ವೈಸರಾಯರ ಸಲಹಾಮಂಡಳಿಯಲ್ಲಿ ಕೆಲಸ ಮಾಡಿದರು. ವೈಸರಾಯಿ ತಪ್ಪು ಮಾಡಿದನೆಂದು ಕಂಡಾಗ ರಾಜಿನಾಮೆ ಕೊಟ್ಟರು. ಸ್ವತಂತ್ರ ಭಾರತದಲ್ಲಿಯೂ ಸೇವೆ ಸಲ್ಲಿಸಿದರು.
Specification
Additional information
| book-no | 365 |
|---|---|
| author-name | |
| published-date | 1981 |
| language | Kannada |






