-
-
-
THE DRAMATIC ELEMENT IN Kalidasa’s Kumārasambhavam
Arjun Bharadwaj
₹150.00 -
-
-
-
UTTHANA Monthly Kannada Magazine
ಉತ್ಥಾನದ ಚಂದಾದಾರರಾಗಿ
Price range: ₹220.00 through ₹1,000.00UTTHANA Monthly Kannada Magazine
Price range: ₹220.00 through ₹1,000.00 -
-
ಆರ್ಎಸ್ಎಸ್ 100 – ಶತ ಪಥ ಸಂಚಲನ
ಲೇಖಕರು: ಶಿಕಾರಿಪುರ ಈಶ್ವರ ಭಟ್
RSSನ ಶತಮಾನ ಪಯಣ, ತತ್ತ್ವ, ಸೇವಾ ಚಟುವಟಿಕೆ ಮತ್ತು ಸಂಘದ ಸತ್ಯಗಳನ್ನು ವಿವರಿಸುವ ಕೃತಿ.
₹300.00ಆರ್ಎಸ್ಎಸ್ 100 – ಶತ ಪಥ ಸಂಚಲನ
₹300.00 -
ಸನಾತನ ಧರ್ಮ
ಪುಸ್ತಕದ ಹೆಸರು: ಸನಾತನ ಧರ್ಮ
ಹಿಂದೂಧರ್ಮ ಮತ್ತು ಮೌಲ್ಯಗಳ ಪ್ರಾಥಮಿಕ ಪಾಠ್ಯ
ಅನುವಾದಕರು: ಎನ್. ಎಂ. ಶಾಂತಿನಾಥ
ಪ್ರಕಾಶಕರು: ಸದಾತನ, ಬೆಂಗಳೂರು
ಎರಡನೆಯ ಮುದ್ರಣ: 2024₹250.00ಸನಾತನ ಧರ್ಮ
₹250.00 -
A Literary Luminary – Critical Appreciation of S. L. Bhyrappa’s Novels
A Literary Luminary explores the literary universe of Dr. S. L. Bhyrappa (1931–2025)—India’s foremost novelist whose 24 works have influenced generations. This English critique by Prof. L. V. Shanthakumari combines Indian philosophical concepts and Western literary theories to offer deep insights into Bhyrappa’s novels.
₹360.00₹400.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಸೂಕ್ತಿ-ಸ್ತಬಕ
ಲೇಖಕರು: ಎಸ್.ಆರ್. ರಾಮಸ್ವಾಮಿ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ‘‘ಉತ್ಥಾನ’ ಮಾಸಪತ್ರಿಕೆಯಲ್ಲಿ ‘ದೀಪ್ತಿ’ ಎಂಬ ಸ್ತಂಭಶೀರ್ಷಿಕೆಯಡಿಯಲ್ಲಿ ೨೦೦೩-೨೦೦೮ರ ಅವಧಿಯಲ್ಲಿ ನಿಯಮಿತವಾಗಿ ಪ್ರಕಟವಾಗಿದ್ದ ಲಘುಟಿಪ್ಪಣಿಗಳಿಂದೊಡಗೂಡಿನ 70 ಸುಭಾಷಿತಗಳ ಸಂಕಲನ 2010ರಲ್ಲಿ ‘ಸೂಕ್ತಿ-ಸಪ್ತತಿ’ ಎಂಬ ಹೆಸರಿನಲ್ಲಿ; ಮಾರ್ಚ್ 2009ರಿಂದ ಮೇ 2015ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 75 ಬರಹಗಳು ‘ಸೂಕ್ತಿ-ಸಂಚಯ’ ಎಂಬ ಹೆಸರಿನಲ್ಲಿ 2015ರಲ್ಲಿ ಪ್ರಕಟವಾಗಿವೆ. ಜೂನ್ 2015ರಿಂದ ಮೇ 2021ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 70 ಬರಹಗಳು ‘ಸೂಕ್ತಿ-ಸುಗಂಧ’ ಎಂಬ ಹೆಸರಿನಲ್ಲಿ ಪ್ರಕಟವಾಗಿವೆ. ಅದೇ ಅಂಕಣದಲ್ಲಿ ಜೂನ್ 2021ರಿಂದ ನವೆಂಬರ್ 2025ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 54 ಬರಹಗಳನ್ನು ಪ್ರಕೃತ ‘ಸೂಕ್ತಿ-ಸ್ತಬಕ’ ಸಂಪುಟದಲ್ಲಿ ಸಂಕಲನ ಮಾಡಲಾಗಿದೆ.
₹108.00₹120.00ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
₹108.00₹120.00
