-
ಉತ್ಥಾನ ಎಸ್.ಕೆ. ರಾಮಚಂದ್ರರಾವ್ ಜನ್ಮಶತಾಬ್ದ ಸ್ಮರಣಾಂಜಲಿ
ದಯವಿಟ್ಟು,
Flat Shipping Method ಅನ್ನು ಪರಿಗಣಿಸಿ.
ಇದು ಉತ್ಥಾನದ ಹಳೆಯ ಸಂಚಿಕೆ ಆಗಿರುವುದರಿಂದ ಅಂಚೆ ವೆಚ್ಚ ಉಚಿತವಾಗಿರುವುದಿಲ್ಲ. ತಾವು ನೀಡಬೇಕಾಗಿದೆ.
₹20.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
-
-
ಔಶನಸ ಚಾಣಕ್ಯ – ಸದ್ಯೋಜಾತ ಭಟ್ಟ | Aushanasa Chanakya by Sadyojatha Bhatta
ಪ್ರಖ್ಯಾತ ಲೇಖಕ ಸದ್ಯೋಜಾತ ಭಟ್ಟ ಅವರ ಲೇಖನಿಯಲ್ಲಿ ಮೂಡಿಬಂದ ಚಾಣಕ್ಯನ ಚತುರತೆ ಮತ್ತು ರಾಷ್ಟ್ರಭಕ್ತಿಯ ಮಹಾಗಾಥೆ. Explore the profound political vision and national security strategies of Acharya Chanakya, penned by Sadyojatha Bhatta. This book, “Aushanasa Chanakya”, covers the strategic shifts in Magadha and Takshashila. Available now at SahityaBooks.com.
₹400.00 -
ಕಾರ್ಯಕರ್ತ | ದತ್ತೋಪಂತ ಠೇಂಗಡಿ | Karyakarta Kannada Book by Dattopant Thengadi | RSS Worker, Ideology & Methodology
ಪುಸ್ತಕದ ಹೆಸರು: ಕಾರ್ಯಕರ್ತ
ಲೇಖಕರು: ದತ್ತೋಪಂತ ಠೇಂಗಡಿ
ಪ್ರಕಾಶಕರು: ಸಾಹಿತ್ಯ ಸಂಗಮ
ಈ ಪುಸ್ತಕದಲ್ಲಿ ಸಂಕಲಿತವಾಗಿರುವ ವಿಚಾರದ ಕೇಂದ್ರಬಿಂದುವಾಗಿರುವವನು ʼರಾಷ್ಟ್ರೀಯ ಸ್ವಯಂಸೇವಕ ಸಂಘʼದ ಕಾರ್ಯಕರ್ತ. ಆದರೆ ಅವನು ಅರಳುವುದು ನಮ್ಮ ಕೆಲಸದ ಅಧಿಷ್ಠಾನದಿಂದ ಪ್ರೇರಣೆ ಪಡೆದು ಮತ್ತು ಕಾರ್ಯಪದ್ಧತಿಯ ಬಿಗಿಯಾದ ಅನುಶಾಸನದಿಂದ ತೀಡಲ್ಪಡುವ ಮೂಲಕ. ಮುಂದೆ ಅದೇ ಕಾರ್ಯಪದ್ಧತಿಯಲ್ಲಿ ಶಕ್ತಿ ತುಂಬಿ ಗುರಿಪ್ರಾಪ್ತಿಯ ಉದ್ದೇಶಸಹಿತ ಅವನು ಮುನ್ನಡೆಯುತ್ತಾನೆ. ಇದನ್ನು ಲಕ್ಷ್ಯದಲ್ಲಿರಿಸಿ ʼಅಧಿಷ್ಠಾನʼ ಮತ್ತು ʼಕಾರ್ಯಪದ್ಧತಿʼ ಎಂಬ ಎರಡು ವಿಷಯಸೂತ್ರಗಳ ಜತೆ ಕಾರ್ಯಕರ್ತ ಎಂಬ ವಿಷಯವನ್ನೂ ಇಲ್ಲಿ ಸಮಗ್ರವಾಗಿ ಸಂಕಲಿತಗೊಳಿಸಲಾಗಿದೆ.₹120.00 -
-
-
ಗಾನಮಾಲಾ | Ganamala Songs Collections of RSS
ಪುಸ್ತಕದ ಹೆಸರು: ಗಾನಮಾಲಾ
ಪ್ರಕಾಶಕರು: ಸಾಹಿತ್ಯ ಸಂಗಮ
ಅರ್ಚನಾ ಪುಸ್ತಕ ಸಂಪುಟದ 12 ಆವೃತ್ತಿಗಳಲ್ಲಿ ಪ್ರಕಟವಾದ ಎಲ್ಲಾ ಹಾಡುಗಳನ್ನು ಸೇರಿಸಿ ʼಗಾನಮಾಲಾʼ ಎಂಬ ಹೆಸರಿನ ಒಂದು ಬೃಹತ್ ಸಂಪುಟವನ್ನು ಹೊರತರಲಾಗಿದೆ. ಈ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ, ಉತ್ಸವ ಮತ್ತಿತರ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಬಳಸುವ ಹಾಡುಗಳನ್ನಷ್ಟೆ ಉಳಿಸಿಕೊಳ್ಳಲಾಗಿದೆ. ಇದರಲ್ಲಿ 272 ಹಾಡುಗಳ ಸಂಗ್ರಹವಿದೆ.
₹100.00 -
-
-
ಚೆಲುವ ತರು | Cheluva Taru (The Beautiful Tree) Kannada Edition | Indigenous Indian Education in the 18th Century
ಪುಸ್ತಕದ ಹೆಸರು: ಚೆಲುವ ತರು
ಲೇಖಕರು: ಮೂಲ- ಧರ್ಮಪಾಲ್
ಕನ್ನಡಕ್ಕೆ: ಡಾ. ಮಾಧವ ಪೆರಾಜೆ18ನೇ ಶತಮಾನದ ಭಾರತೀಯ ಸ್ಥಳೀಯ ಶಿಕ್ಷಣ ವ್ಯವಸ್ಥೆಯನ್ನು ಪರಿಚಯಿಸುವ ಧರ್ಮಪಾಲ್ ಅವರು ಬರೆದ ಪ್ರಸಿದ್ಧ ಕೃತಿ ʼThe Beautiful Treeʼ. ಈ ಪುಸ್ತಕದ ಕನ್ನಡಾನುವಾದವೇ ಚೆಲುವ ತರು. ಬ್ರಿಟಿಷ್ ಆಳ್ವಿಕೆಯ ಮೊದಲು ಭಾರತದಲ್ಲಿ ವ್ಯಾಪಕವಾದ, ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಇತ್ತು ಎಂಬುದನ್ನು ಈ ಪುಸ್ತಕವು ದಾಖಲೆಗಳ ಸಹಿತ ಸಾಬೀತುಪಡಿಸುತ್ತದೆ.
₹600.00 -
-
ನಾನೂ ಕಾಫಿರ | Naanu Kafir Kannada Book | Dr Sudhakara Hosalli | Ambedkar Hindutva Analysis
ಪುಸ್ತಕದ ಹೆಸರು: ನಾನೂ ಕಾಫಿರ (ಬಾಬಾ ಸಾಹೇಬರ ಹಿಂದುತ್ವ ಕಥನ)
ಲೇಖಕರು: ಡಾ. ಸುಧಾಕರ ಹೊಸಳ್ಳಿ‘ನಾನೂ ಕಾಫಿರ’ ಕೃತಿಯು ಬಾಬಾ ಸಾಹೇಬರು ವಸ್ತುನಿಷ್ಠವಾಗಿ ಮಾಡಿದ ಸಂಶೋಧನೆಯ ಫಲವಾಗಿ ದೊರಕಿದ ಇಸ್ಲಾಮಿನ ಮತಾಂಧತೆಯ ಚಿತ್ರಣವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂಸದೀಯ ಪ್ರಜಾಸತ್ತೆಗೆ ಸೋಲುಂಟಾದರೆ ದಂಗೆ, ಅರಾಜಕತೆ ಮತ್ತು ಕಮ್ಯುನಿಸಮ್ನಲ್ಲೇ ಅದು ಪರ್ಯವಸಾನವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಅಂದರೆ ಕಮ್ಯುನಿಸಂ, ಕಮ್ಯುನಿಸ್ಟರು ಅತ್ಯಂತ ಅಪಾಯಕಾರಿ ಎಂದೇ ಅವರು ಪರಿಗಣಿಸಿದ್ದರು. ಆದಾಗ್ಯೂ ಸ್ವಯಂ ಘೋಷಿತ ಬುದ್ಧಿಜೀವಿಗಳು ಮತ್ತು ಎಡಪಂಥೀಯರು ಹಾಗೂ ಜಿಹಾದಿ ಮನಸ್ಥಿತಿಯವರನ್ನು ಶಾಂತಿ ಪ್ರಿಯರೆಂದು ಮತ್ತು ಸನಾತನ ಧರ್ಮೀಯರನ್ನು ಕೋಮುವಾದಿಗಳೆಂದು ಬಿಂಬಿಸುವ ಷಡ್ಯಂತ್ರ ನಡೆದೇ ಇದೆ.
₹300.00
Shop By Category















