-
Importance of Rewriting Our Distorted Indian History – By Manjunatha Ajjampura
A powerful and concise book that exposes how colonial rulers and later Marxist scholars distorted India’s history. Written by Manjunatha Ajjampura, this work urges readers to rediscover true Indian history based on evidence, inscriptions, scriptures, and cultural heritage.
₹90.00₹100.00 -
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಲೇಖಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.
ಪುಸ್ತಕದ ಹೆಸರು: ಅಂತರಂಗ-ತರಂಗ
ಲೇಖಕರು: ಕಾ. ಶ್ರೀ. ನಾಗರಾಜ
ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.
₹60.00 -
ಅಗ್ನಿಪರೀಕ್ಷೆ- ಆರ್ಎಸ್ಎಸ್ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
ಪುಸ್ತಕ ಹೆಸರು: ಅಗ್ನಿಪರೀಕ್ಷೆ
ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ
ಕನ್ನಡಾನುವಾದ: ಚಂದ್ರಶೇಖರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರುಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.
₹100.00 -
Economic Ideas and Thoughts of Dadabhai Naoroji By M M Gupta
Book Name: Dadabhai Naoroji
Author: M M Gupta
Publisher: Rashtrotthana SahityaThis insightful book explores the economic policies introduced during the British rule and the devastating effects these policies had on India’s traditional industries, wealth, and social fabric. Written with clarity and backed by historical evidence, the book highlights how British economic agendas—shaped to strengthen their expanding European empires—crippled India’s flourishing economy.
₹270.00₹300.00Economic Ideas and Thoughts of Dadabhai Naoroji By M M Gupta
₹270.00₹300.00 -
Kumaravyasa Bharata | ಕುಮಾರವ್ಯಾಸ ಭಾರತ- ತಾತ್ಪರ್ಯ ಸಹಿತ | ಸಂಪಾದಕರು: ಅ. ರಾ. ಸೇತುರಾಮರಾವ್
ಸಂಪಾದಕರು: ಅ. ರಾ. ಸೇತುರಾಮರಾವ್
ಪ್ರಕಾಶಕರು: ಕಾಮಧೇನು ಪುಸ್ತಕ ಭವನ
ಚಿತ್ರಕಲಾವಿದರು: ಗಂಜೀಫಾ ರಘುಪತಿ ಭಟ್
ಕೃತಿ: Kumaravyasa Bharata (ಕನ್ನಡ) – ತಾತ್ಪರ್ಯ ಸಹಿತ₹2,750.00 -
ಪುನರುತ್ಥಾನ: ಆಚಾರ್ಯ ಶಂಕರರ ಜೀವನಾಧಾರಿತ ಕಾದಂಬರಿ | Punarutthana: A Novel Based on the Life of Acharya Shankaracharya (Kannada Book)
ಪುಸ್ತಕದ ಹೆಸರು: ಪುನರುತ್ಥಾನ
ಮರಾಠಿ ಮೂಲ: ಡಾ. ಸಚ್ಚಿದಾನಂದ ಶೆವಡೆ,
ಕನ್ನಡ ಅನುವಾದ: ಡಾ. ಸುಮಾ ದ್ವಾರಕಾನಾಥ್
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯಕೇವಲ ಮೂವತ್ತೆರಡು ವರ್ಷಗಳ ಜೀವಿತಾವಧಿಯಲ್ಲಿ ಅನೂಹ್ಯವೆನಿಸುವಂಥ ಮಹತ್ಕಾರ್ಯವನ್ನು ಸಾಧಿಸಿದ ಆಚಾರ್ಯ ಶಂಕರರ ಜೀವನವನ್ನು ಆಧರಿಸಿದ ಕಾದಂಬರಿ – ‘ಪುನರುತ್ಥಾನ’. ಮರಾಠಿಯಲ್ಲಿ ಪ್ರಸಿದ್ಧ ಲೇಖಕರೂ ಪ್ರವಚನಕಾರರೂ ಆಗಿರುವ ಡಾ॥ ಸಚ್ಚಿದಾನಂದ ಶೆವಡೆಯವರ ಈ ಕೃತಿ ಈಗಾಗಲೇ ಹಿಂದಿಗೂ ಅನುವಾದಗೊಂಡಿದೆ. ಇದನ್ನು ಡಾ. ಸುಮಾ ದ್ವಾರಕಾನಾಥ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಆಚಾರ್ಯ ಶಂಕರರದ್ದು ನಮ್ಮ ಕಲ್ಪನೆಗೂ ಎಟುಕದ ಜೀವನ-ಸಾಧನೆ. ಅದನ್ನು ಸ್ಥೂಲವಾಗಿ ಪರಿಚಯಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.
₹270.00₹300.00 -
ಪಾಠಶಾಲೆ | Patashale Kannada Book By Narayana Shevire
ಪುಸ್ತಕದ ಹೆಸರು: ಪಾಠಶಾಲೆ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಹಲವು ಮುಖಗಳಲ್ಲಿ ‘ಶಿಕ್ಷಣ’ವನ್ನು ಕುರಿತ ಚರ್ಚೆ ಸದಾ ಜೀವಂತ. ಅದು ‘ಮುಗಿಯಿತು’ ಎಂದಾಗುವುದಿಲ್ಲ; ದಿನದಿನವೂ ಹೊಸ ಹೊಸ ಪ್ರಯೋಗಗಳು, ಹೊಸ ಹೊಸ ಹೊಳಹುಗಳು, ಹೊಸ ಹೊಸ ಅನುಭವಗಳು ಕಾಣಸಿಗುತ್ತವೆ. ಎಲ್ಲ ಸ್ತರ, ವರ್ಗ, ಭಾಷೆ, ಮತಗಳವರೂ ಇದರಲ್ಲಿ ಆಸಕ್ತರು; ಭಾಗಿಗಳು. ಒಬ್ಬರ ಅನುಭವ ಇನ್ನೊಬ್ಬರಿಗೆ ಪಾಠ; ಒಬ್ಬರ ಪ್ರಯೋಗ ಇನ್ನೊಬ್ಬರಿಗೆ ಮಾರ್ಗದರ್ಶಿ. ಈ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಚರ್ಚೆಗಳಿಗೆ ಒಂದಷ್ಟು ಮೌಲಿಕ ಸರಕನ್ನು ಒದಗಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.₹108.00₹120.00ಪಾಠಶಾಲೆ | Patashale Kannada Book By Narayana Shevire
₹108.00₹120.00 -
ಪರಿಸರ ಪರ | Parisara Para Kannada Book By Narayana Shevire
ಪುಸ್ತಕದ ಹೆಸರು: ಪರಿಸರ ಪರ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಪರಿಸರ, ಪರಿಸರ ಸಂರಕ್ಷಣೆ, ಪರಿಸರ ಮಾಲಿನ್ಯ, ವೃಕ್ಷಾರೋಪಣ, ಪರಿಸರ ದಿನ ಆಚರಣೆ – ಹೀಗೆ ದಿನವೂ ಪರಿಸರ-ಸಂಬಂಧಿತ ಒಂದಲ್ಲ ಒಂದು ವಿಷಯ-ಸುದ್ದಿ ಕಿವಿಗೆ ಬೀಳುತ್ತಿರುವ ವರ್ತಮಾನದಲ್ಲಿ ನಮಗೆ ಅನುಸರಣೀಯವಾದ ದೃಷ್ಟಿ-ಧೋರಣೆ ಯಾವುದು?- ಎಂಬುದನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಅಂಥದ್ದೊಂದು ಚಿಂತನೆಗೆ ತೊಡಗಲು ಒದಗಿಬರಬಹುದಾದ, ಪರಿಸರ ಸಂಬಂಧಿತ, ಲೇಖನಗಳ ಸಂಕಲನ ‘ಪರಿಸರ ಪರ’.₹108.00₹120.00ಪರಿಸರ ಪರ | Parisara Para Kannada Book By Narayana Shevire
₹108.00₹120.00 -
ಸ್ವಾಮೀಜಿ ಮಾಡಿದ ಯಾಗಗಳು | Swameeji Madida Yagagalu By Girish V S (Kannada Book)
ಪುಸ್ತಕದ ಹೆಸರು: ಸ್ವಾಮೀಜಿ ಮಾಡಿದ ಯಾಗಗಳು
ಲೇಖಕರು: ಗಿರೀಶ್ ವಿ. ಎಸ್.
ಪ್ರಕಾಶನ: ಋಷಿ ಸ್ವರ ಪಬ್ಲಿಕೇಷನ್ಸ್
ಯಾಗವೆಂಬದು ಭಾರತೀಯ ಸಂಸ್ಕೃತಿಯಲ್ಲಿ ಹೇಗೆ ಹಾಸು ಹೊಕ್ಕಾಗಿದೆ. ನಿಜವಾಗಿ ಯಾಗಗಳನ್ನು ಮಾಡಲು ಯಾವ ರೀತಿಯ ಅಳತೆಗಳಿರಬೇಕು, ಎಷ್ಟು ಅಧ್ಯಯನ ಸಂಯೋಜನೆಯನ್ನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಈ ಪುಸ್ತಕವು ನಿಮಗೆ ಒಂದಷ್ಟು ವಿಷಯವನ್ನು ತಿಳಿಸುವ ದಾರಿದೀಪವಾಗಬಹುದು.₹500.00 -
ಹಿಂದುತ್ವ: ವರ್ತಮಾನದ ಸಂದರ್ಭದಲ್ಲಿ ಹಿಂದುತ್ವದ ಪ್ರಸ್ತುತತೆ | Hindutva: Relevance and Reality in the Modern World (Kannada Book)
ಪುಸ್ತಕದ ಹೆಸರು: ಹಿಂದುತ್ವ
ಲೇಖಕರು: ಡಾ. ಮೋಹನ್ ಭಾಗವತ್, ಶ್ರೀ ಸುರೇಶ್ ಸೋನಿ, ಶ್ರೀ ಅರುಣ್ ಕುಮಾರ್
ಪ್ರಕಾಶಕರು: ಸಾಹಿತ್ಯ ಸಂಗಮ
ಇಂದು ಜಗತ್ತನ್ನು ಸಾಮಾಜಿಕ, ಪಾಂಥಿಕ, ಆರ್ಥಿಕ, ಪಾರಿಸಾರಿಕ, ಮಾನಸಿಕ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಅನೇಕ ಅಸ್ತಿತ್ವದ ಬಿಕ್ಕಟ್ಟುಗಳಿಗೆ (Existential Problems) ಪರಿಹಾರವನ್ನು ನೀಡಲು ಸಾಧ್ಯವಿರುವುದು ಹಿಂದುತ್ವಕ್ಕೆ ಮಾತ್ರ. ವಿಶ್ವಕ್ಕೆ ಮಾರ್ಗದರ್ಶನ ನೀಡಬಲ್ಲ ಈ ಸಾಮರ್ಥ್ಯದ ಬಗ್ಗೆ ಭಯಭೀತರಾಗಿರುವ ಅನೇಕ ಸ್ವಾರ್ಥಿ, ಸಂಕುಚಿತ ಮನಸ್ಸಿನ ಜನರು ಇದನ್ನು ವಿರೋಧಿಸುವುದಷ್ಟೇ ಅಲ್ಲದೆ, ಇದನ್ನು ಕಳಂಕಿತಗೊಳಿಸಲು ಅಪಪ್ರಚಾರದಲ್ಲೂ ತೊಡಗಿದ್ದಾರೆ. ‘ಮೂಲಭೂತವಾದಿ’, ‘ಪುರಾಣಪಂಥಿ’, ‘ಅಂಧವಿಶ್ವಾಸಿ’, ‘ಪಿತೃಪ್ರಧಾನ’, ‘ಪ್ರತಿಗಾಮಿ’, ‘ಭೇದಭಾವ’ವುಳ್ಳದ್ದು, ‘ಜಾತಿವಾದಿ’ ಮುಂತಾದ ಭ್ರಾಮಕ ವಿಶೇಷಣಗಳನ್ನು ಉಪಯೋಗಿಸಿ ಅಪಪ್ರಚಾರ ಮಾಡುವ ಪ್ರಯತ್ನವನ್ನು ಈ ವಿಘಟನಕಾರಿ ಶಕ್ತಿಗಳು ಸತತವಾಗಿ ಮಾಡುತ್ತಿವೆ.₹50.00 -
ಗಾನಮಾಲಾ | Ganamala Songs Collections of RSS
ಪುಸ್ತಕದ ಹೆಸರು: ಗಾನಮಾಲಾ
ಪ್ರಕಾಶಕರು: ಸಾಹಿತ್ಯ ಸಂಗಮ
ಅರ್ಚನಾ ಪುಸ್ತಕ ಸಂಪುಟದ 12 ಆವೃತ್ತಿಗಳಲ್ಲಿ ಪ್ರಕಟವಾದ ಎಲ್ಲಾ ಹಾಡುಗಳನ್ನು ಸೇರಿಸಿ ʼಗಾನಮಾಲಾʼ ಎಂಬ ಹೆಸರಿನ ಒಂದು ಬೃಹತ್ ಸಂಪುಟವನ್ನು ಹೊರತರಲಾಗಿದೆ. ಈ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ, ಉತ್ಸವ ಮತ್ತಿತರ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಬಳಸುವ ಹಾಡುಗಳನ್ನಷ್ಟೆ ಉಳಿಸಿಕೊಳ್ಳಲಾಗಿದೆ. ಇದರಲ್ಲಿ 272 ಹಾಡುಗಳ ಸಂಗ್ರಹವಿದೆ.
₹100.00 -
My First Book of Ayurveda – A Children’s Guide to Indian Traditional Health & Wellness
Book Name: My First Book of Ayurveda
Editors: Dr. Vibhuti S Rao and Dr Roopashree S
Reviewed by experienced academic and clinical Ayurveda practitioners, this book is ideal for schools, parents, Ayurveda clinics, and health educators aiming to build foundational awareness of India’s traditional medical system. It encourages children to adopt healthy lifestyle habits, understand the value of disease prevention, and appreciate Ayurveda as an integral part of Indian living.₹300.00 -
ಸನಾತನ: ನಿತ್ಯ ನೂತನ | ದು. ಗು. ಲಕ್ಷ್ಮಣ್| Sanatana: Nitya Nootana – Insights into Sanatana Dharma by Du.Gu. Lakshmana (Kannada Book)
ಪುಸ್ತಕ: ಸನಾತನ ನಿತ್ಯ ನೂತನ
ಲೇಖಕರು: ದು.ಗು.ಲಕ್ಷ್ಮಣ
ಪ್ರಕಾಶಕರು: ಸಮೃದ್ಧ ಸಾಹಿತ್ಯ
ದು.ಗು. ಲಕ್ಷ್ಮಣ್ ಅವರು ಹೊಸದಿಗಂತ, ಅಜೇಯ, ನವಪರ್ವ, ಸುದರ್ಶನ, ಕಲಾದರ್ಶನ ಮೊದಲಾದ ಪತ್ರಿಕೆಗಳಿಗೆ ಹಾಗೂ ಇನ್ನಿತರ ಶಾಲಾ-ಕಾಲೇಜುಗಳ ವಾರ್ಷಿಕ ಸಂಚಿಕೆಗಳಿಗೆ ಬರೆದ ಲೇಖನಗಳ ಸಂಗ್ರಹವನ್ನು ಒಗ್ಗೂಡಿಸಿ ಸನಾತನ ನಿತ್ಯನೂತನ ಎಂಬ ಕೃತಿಯನ್ನು ಹೊರ ತರಲಾಗಿದೆ.₹160.00
