-
The Bhagavad Gita for College Students
Sandeepa Guntreddy
Sahitya Sangama
₹150.00 -
-
-
UTTHANA Monthly Kannada Magazine
ಉತ್ಥಾನದ ಚಂದಾದಾರರಾಗಿ
Price range: ₹220.00 through ₹1,000.00UTTHANA Monthly Kannada Magazine
Price range: ₹220.00 through ₹1,000.00 -
-
ಅಗ್ನಿಪರೀಕ್ಷೆ- ಆರ್ಎಸ್ಎಸ್ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
ಪುಸ್ತಕ ಹೆಸರು: ಅಗ್ನಿಪರೀಕ್ಷೆ
ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ
ಕನ್ನಡಾನುವಾದ: ಚಂದ್ರಶೇಕರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರುಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.
₹100.00 -
ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.
ಪುಸ್ತಕದ ಹೆಸರು: ಅಂತರಂಗ-ತರಂಗ
ಲೇಖಕರು: ಕಾ. ಶ್ರೀ. ನಾಗರಾಜ
ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.
₹60.00 -
ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು
ಬಾಂಗ್ಲಾ ಹಿಂದುಗಳ ಮೇಲಾದ ಇಸ್ಲಾಮಿಕ್ ಕ್ರೌರ್ಯದ ಕತೆಗಳು!
₹120.00ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು
₹120.00 -
ಉತ್ತುಂಗ | ಕೃ. ಸೂರ್ಯನಾರಾಯಣ ರಾವ್ ಅವರ ಜೀವನ ಚಿತ್ರಣ | Uttunga | The Inspiring Life Portrait of K. Suryanarayana Rao
ಪುಸ್ತಕದ ಹೆಸರು: ಉತ್ತುಂಗ – ಕೃ. ಸೂರ್ಯನಾರಾಯಣ ರಾವ್ ಅವರ ಜೀವನ ಚಿತ್ರಣ
ಲೇಖಕರು: ಕೃಷ್ಣಪ್ರಸಾದ ಬದಿ
ಪ್ರಕಾಶಕರು: ಸಾಹಿತ್ಯ ಸಂಗಮ
ಸಂಘವು ಇನ್ನೂ ಬಾಲ್ಯಾವಸ್ಥೆಯಲ್ಲಿದ್ದಾಗ ಓರ್ವ ತರುಣ ಅದರಲ್ಲಿ ಪ್ರವೇಶಿಸಿದ ಹಾಗೂ ಮುಂದೆ ಅದನ್ನೇ ತನ್ನ ಆರಾಧ್ಯವಾಗಿರಿಸಿ ಸಾಧನೆಯನ್ನೂ ಸ್ವೀಕರಿಸಿದ. ಕ್ರಮೇಣ ಈ ಸಾಧನೆಯನ್ನು ತನ್ನ ಜೀವನಪಥವಾಗಿ ಮಾಡಿಕೊಂಡು ಅದರಲ್ಲೇ ಮುಂದುವರಿಯುತ್ತ, ಅದೇ ಕರ್ತವ್ಯಪಥದಲ್ಲಿ ಬೆಳಗಿದ ಇನ್ನೂ ಹಲವಾರು ಸಾಧಕರ ಮಾಲಿಕೆಯಲ್ಲಿ ಓರ್ವ ಪ್ರಮುಖನ ಸ್ಥಾನಕ್ಕೆ ತಲುಪಿದ. ಇಂತಹ ಸಾಧನೆ ಗೈದ ವ್ಯಕ್ತಿಯೇ ಶ್ರೀ ಕೃ. ಸೂರ್ಯನಾರಾಯಣ ರಾವ್ ಅವರು.₹200.00 -
ಉತ್ಥಾನ ಅಂಬೇಡ್ಕರ್ ವಿಶೇಷ ಸಂಚಿಕೆ
ದಯವಿಟ್ಟು,
Flat Shipping Method ಅನ್ನು ಪರಿಗಣಿಸಿ.
ಇದು ಉತ್ಥಾನದ ಹಳೆಯ ಸಂಚಿಕೆ ಆಗಿರುವುದರಿಂದ ಅಂಚೆ ವೆಚ್ಚ ಉಚಿತವಾಗಿರುವುದಿಲ್ಲ. ತಾವು ನೀಡಬೇಕಾಗಿದೆ.
₹50.00 -
ಉತ್ಥಾನ ಎಸ್.ಕೆ. ರಾಮಚಂದ್ರರಾವ್ ಜನ್ಮಶತಾಬ್ದ ಸ್ಮರಣಾಂಜಲಿ
ದಯವಿಟ್ಟು,
Flat Shipping Method ಅನ್ನು ಪರಿಗಣಿಸಿ.
ಇದು ಉತ್ಥಾನದ ಹಳೆಯ ಸಂಚಿಕೆ ಆಗಿರುವುದರಿಂದ ಅಂಚೆ ವೆಚ್ಚ ಉಚಿತವಾಗಿರುವುದಿಲ್ಲ. ತಾವು ನೀಡಬೇಕಾಗಿದೆ.
₹20.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
ಕಾರ್ಯಕರ್ತ | ದತ್ತೋಪಂತ ಠೇಂಗಡಿ | Karyakarta Kannada Book by Dattopant Thengadi | RSS Worker, Ideology & Methodology
ಪುಸ್ತಕದ ಹೆಸರು: ಕಾರ್ಯಕರ್ತ
ಲೇಖಕರು: ದತ್ತೋಪಂತ ಠೇಂಗಡಿ
ಪ್ರಕಾಶಕರು: ಸಾಹಿತ್ಯ ಸಂಗಮ
ಈ ಪುಸ್ತಕದಲ್ಲಿ ಸಂಕಲಿತವಾಗಿರುವ ವಿಚಾರದ ಕೇಂದ್ರಬಿಂದುವಾಗಿರುವವನು ʼರಾಷ್ಟ್ರೀಯ ಸ್ವಯಂಸೇವಕ ಸಂಘʼದ ಕಾರ್ಯಕರ್ತ. ಆದರೆ ಅವನು ಅರಳುವುದು ನಮ್ಮ ಕೆಲಸದ ಅಧಿಷ್ಠಾನದಿಂದ ಪ್ರೇರಣೆ ಪಡೆದು ಮತ್ತು ಕಾರ್ಯಪದ್ಧತಿಯ ಬಿಗಿಯಾದ ಅನುಶಾಸನದಿಂದ ತೀಡಲ್ಪಡುವ ಮೂಲಕ. ಮುಂದೆ ಅದೇ ಕಾರ್ಯಪದ್ಧತಿಯಲ್ಲಿ ಶಕ್ತಿ ತುಂಬಿ ಗುರಿಪ್ರಾಪ್ತಿಯ ಉದ್ದೇಶಸಹಿತ ಅವನು ಮುನ್ನಡೆಯುತ್ತಾನೆ. ಇದನ್ನು ಲಕ್ಷ್ಯದಲ್ಲಿರಿಸಿ ʼಅಧಿಷ್ಠಾನʼ ಮತ್ತು ʼಕಾರ್ಯಪದ್ಧತಿʼ ಎಂಬ ಎರಡು ವಿಷಯಸೂತ್ರಗಳ ಜತೆ ಕಾರ್ಯಕರ್ತ ಎಂಬ ವಿಷಯವನ್ನೂ ಇಲ್ಲಿ ಸಮಗ್ರವಾಗಿ ಸಂಕಲಿತಗೊಳಿಸಲಾಗಿದೆ.₹120.00
Shop By Category















