-
ನಾನೂ ಕಾಫಿರ | Naanu Kafir Kannada Book | Dr Sudhakara Hosalli | Ambedkar Hindutva Analysis
ಪುಸ್ತಕದ ಹೆಸರು: ನಾನೂ ಕಾಫಿರ (ಬಾಬಾ ಸಾಹೇಬರ ಹಿಂದುತ್ವ ಕಥನ)
ಲೇಖಕರು: ಡಾ. ಸುಧಾಕರ ಹೊಸಳ್ಳಿ‘ನಾನೂ ಕಾಫಿರ’ ಕೃತಿಯು ಬಾಬಾ ಸಾಹೇಬರು ವಸ್ತುನಿಷ್ಠವಾಗಿ ಮಾಡಿದ ಸಂಶೋಧನೆಯ ಫಲವಾಗಿ ದೊರಕಿದ ಇಸ್ಲಾಮಿನ ಮತಾಂಧತೆಯ ಚಿತ್ರಣವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂಸದೀಯ ಪ್ರಜಾಸತ್ತೆಗೆ ಸೋಲುಂಟಾದರೆ ದಂಗೆ, ಅರಾಜಕತೆ ಮತ್ತು ಕಮ್ಯುನಿಸಮ್ನಲ್ಲೇ ಅದು ಪರ್ಯವಸಾನವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಅಂದರೆ ಕಮ್ಯುನಿಸಂ, ಕಮ್ಯುನಿಸ್ಟರು ಅತ್ಯಂತ ಅಪಾಯಕಾರಿ ಎಂದೇ ಅವರು ಪರಿಗಣಿಸಿದ್ದರು. ಆದಾಗ್ಯೂ ಸ್ವಯಂ ಘೋಷಿತ ಬುದ್ಧಿಜೀವಿಗಳು ಮತ್ತು ಎಡಪಂಥೀಯರು ಹಾಗೂ ಜಿಹಾದಿ ಮನಸ್ಥಿತಿಯವರನ್ನು ಶಾಂತಿ ಪ್ರಿಯರೆಂದು ಮತ್ತು ಸನಾತನ ಧರ್ಮೀಯರನ್ನು ಕೋಮುವಾದಿಗಳೆಂದು ಬಿಂಬಿಸುವ ಷಡ್ಯಂತ್ರ ನಡೆದೇ ಇದೆ.
₹300.00 -
ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು | Nirmalaya – The Ideal RSS Pracharak: Life and Legacy of N. Krishnappa
ಪುಸ್ತಕದ ಹೆಸರು: ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು
ಲೇಖಕರು: ಚಂದ್ರಶೇಖರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ
ಕೃಷ್ಣಪ್ಪನವರ ಜೀವನಗಾಥೆ ಬರೆಯುವುದು ಸುಲಭವೂ ಅಲ್ಲ, ಕಷ್ಟವೂ ಅಲ್ಲ. ಅವರು ತಮ್ಮ ಬಗ್ಗೆ ಹೇಳಿಕೊಂಡಿರುವುದಾಗಲೀ ಬರೆದುಕೊಂಡಿರುವುದಾಗಲೀ ಹೆಚ್ಚೇನೂ ಸಿಗುವುದಿಲ್ಲವಾದ್ದರಿಂದ ಅದು ಕಷ್ಟ. ಆದರೆ ಅಕ್ಷರಶಃ ಸಾವಿರಾರು ಜನರೊಂದಿಗೆ ವ್ಯಕ್ತಿಗತವಾಗಿ ಪರಿಚಯ ಮಾತ್ರವಲ್ಲ, ಅವರ ಬದುಕುಗಳಲ್ಲೂ ವಿಶಿಷ್ಟ ಪಾತ್ರ ವಹಿಸಿದ್ದರಿಂದಾಗಿ ಆ ಎಲ್ಲ ಜನರೇ ಜೀವನಕಥೆಗೆ ಬೇಕಾದ ಸಾಮಗ್ರಿ ಒದಗಿಸುತ್ತಾರಾದ್ದರಿಂದ ಅದು ಸುಲಭವೂ ಹೌದು.₹150.00 -
ನೆನಪೇ ಸಂಗೀತ | Nenape Sangeetha – Kannada Book | Life Story of Singer Vidyabhushana
ಪುಸ್ತಕದ ಹೆಸರು: ನೆನಪೇ ಸಂಗೀತ
ಲೇಖಕರು: ವಿದ್ಯಾಭೂಷಣ
ಪ್ರಕಾಶಕರು: ಉದ್ಗೀಥ ಪ್ರಕಾಶನ
ಕನ್ನಡ ನಾಡಿನ ಖ್ಯಾತ ಗಾಯಕ ವಿದ್ಯಾಭೂಷಣರ ಜೀವನ ಕಥನ ಹೊಂದಿರುವ ಪುಸ್ತಕವಿದು. ವಿದ್ಯಾಭೂಷಣರ ಬಾಲ್ಯಕಾಲ, ಸನ್ಯಾಸತ್ವ ಸ್ವೀಕರಿಸುವುದಕ್ಕೂ ಮೊದಲಿನ ದಿನಗಳು, ಒಲ್ಲದ ಸನ್ಯಾಸ, ವಿಷಮ ಪರಿಸ್ಥಿತಿಯ ದಿನಗಳು, ಆಶ್ರಮ ತ್ಯಾಗದ ಹಿಂದಿನ ತಳಮಳಗಳು ಹೀಗೆ ಅವರ ಬದುಕಿನ ವಿವಿಧ ಮಜಲುಗಳನ್ನು ತೆರೆದಿಡುವ ಪುಸ್ತಕ ನೆನಪೇ ಸಂಗೀತ.
₹220.00 -
-
-
-
-
-
-
Shop By Category















