-
ನೆನಪೇ ಸಂಗೀತ | Nenape Sangeetha – Kannada Book | Life Story of Singer Vidyabhushana
ಪುಸ್ತಕದ ಹೆಸರು: ನೆನಪೇ ಸಂಗೀತ
ಲೇಖಕರು: ವಿದ್ಯಾಭೂಷಣ
ಪ್ರಕಾಶಕರು: ಉದ್ಗೀಥ ಪ್ರಕಾಶನ
ಕನ್ನಡ ನಾಡಿನ ಖ್ಯಾತ ಗಾಯಕ ವಿದ್ಯಾಭೂಷಣರ ಜೀವನ ಕಥನ ಹೊಂದಿರುವ ಪುಸ್ತಕವಿದು. ವಿದ್ಯಾಭೂಷಣರ ಬಾಲ್ಯಕಾಲ, ಸನ್ಯಾಸತ್ವ ಸ್ವೀಕರಿಸುವುದಕ್ಕೂ ಮೊದಲಿನ ದಿನಗಳು, ಒಲ್ಲದ ಸನ್ಯಾಸ, ವಿಷಮ ಪರಿಸ್ಥಿತಿಯ ದಿನಗಳು, ಆಶ್ರಮ ತ್ಯಾಗದ ಹಿಂದಿನ ತಳಮಳಗಳು ಹೀಗೆ ಅವರ ಬದುಕಿನ ವಿವಿಧ ಮಜಲುಗಳನ್ನು ತೆರೆದಿಡುವ ಪುಸ್ತಕ ನೆನಪೇ ಸಂಗೀತ.
₹220.00 -
-
-
-
-
-
-
-
-
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
Shop By Category















