-
Economic Ideas and Thoughts of Dadabhai Naoroji By M M Gupta
Book Name: Dadabhai Naoroji
Author: M M Gupta
Publisher: Rashtrotthana SahityaThis insightful book explores the economic policies introduced during the British rule and the devastating effects these policies had on India’s traditional industries, wealth, and social fabric. Written with clarity and backed by historical evidence, the book highlights how British economic agendas—shaped to strengthen their expanding European empires—crippled India’s flourishing economy.
₹270.00₹300.00Economic Ideas and Thoughts of Dadabhai Naoroji By M M Gupta
₹270.00₹300.00 -
ಅಗ್ನಿಪರೀಕ್ಷೆ- ಆರ್ಎಸ್ಎಸ್ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
ಪುಸ್ತಕ ಹೆಸರು: ಅಗ್ನಿಪರೀಕ್ಷೆ
ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ
ಕನ್ನಡಾನುವಾದ: ಚಂದ್ರಶೇಕರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರುಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.
₹100.00 -
ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.
ಪುಸ್ತಕದ ಹೆಸರು: ಅಂತರಂಗ-ತರಂಗ
ಲೇಖಕರು: ಕಾ. ಶ್ರೀ. ನಾಗರಾಜ
ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.
₹60.00 -
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಸಂಪಾದಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
Importance of Rewriting Our Distorted Indian History – By Manjunatha Ajjampura
A powerful and concise book that exposes how colonial rulers and later Marxist scholars distorted India’s history. Written by Manjunatha Ajjampura, this work urges readers to rediscover true Indian history based on evidence, inscriptions, scriptures, and cultural heritage.
₹90.00₹100.00 -
ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಸೂಕ್ತಿ-ಸ್ತಬಕ
ಲೇಖಕರು: ಎಸ್.ಆರ್. ರಾಮಸ್ವಾಮಿ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ‘‘ಉತ್ಥಾನ’ ಮಾಸಪತ್ರಿಕೆಯಲ್ಲಿ ‘ದೀಪ್ತಿ’ ಎಂಬ ಸ್ತಂಭಶೀರ್ಷಿಕೆಯಡಿಯಲ್ಲಿ ೨೦೦೩-೨೦೦೮ರ ಅವಧಿಯಲ್ಲಿ ನಿಯಮಿತವಾಗಿ ಪ್ರಕಟವಾಗಿದ್ದ ಲಘುಟಿಪ್ಪಣಿಗಳಿಂದೊಡಗೂಡಿನ 70 ಸುಭಾಷಿತಗಳ ಸಂಕಲನ 2010ರಲ್ಲಿ ‘ಸೂಕ್ತಿ-ಸಪ್ತತಿ’ ಎಂಬ ಹೆಸರಿನಲ್ಲಿ; ಮಾರ್ಚ್ 2009ರಿಂದ ಮೇ 2015ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 75 ಬರಹಗಳು ‘ಸೂಕ್ತಿ-ಸಂಚಯ’ ಎಂಬ ಹೆಸರಿನಲ್ಲಿ 2015ರಲ್ಲಿ ಪ್ರಕಟವಾಗಿವೆ. ಜೂನ್ 2015ರಿಂದ ಮೇ 2021ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 70 ಬರಹಗಳು ‘ಸೂಕ್ತಿ-ಸುಗಂಧ’ ಎಂಬ ಹೆಸರಿನಲ್ಲಿ ಪ್ರಕಟವಾಗಿವೆ. ಅದೇ ಅಂಕಣದಲ್ಲಿ ಜೂನ್ 2021ರಿಂದ ನವೆಂಬರ್ 2025ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 54 ಬರಹಗಳನ್ನು ಪ್ರಕೃತ ‘ಸೂಕ್ತಿ-ಸ್ತಬಕ’ ಸಂಪುಟದಲ್ಲಿ ಸಂಕಲನ ಮಾಡಲಾಗಿದೆ.
₹108.00₹120.00ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
₹108.00₹120.00 -
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
A Literary Luminary – Critical Appreciation of S. L. Bhyrappa’s Novels
A Literary Luminary explores the literary universe of Dr. S. L. Bhyrappa (1931–2025)—India’s foremost novelist whose 24 works have influenced generations. This English critique by Prof. L. V. Shanthakumari combines Indian philosophical concepts and Western literary theories to offer deep insights into Bhyrappa’s novels.
₹360.00₹400.00 -
ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
ಪುಸ್ತಕದ ಹೆಸರು: ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
ಲೇಖಕರು: ಡಾ. ಶಿವಾನಂದ ಆರ್. ನಾಗಣ್ಣವರ
ಪ್ರಕಾಶಕರು: ಕದಂಬ ಪ್ರಕಾಶನ, ಬೆಂಗಳೂರು
ಒಂದನೆಯ ಮುದ್ರಣ: 2025₹180.00₹200.00ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
₹180.00₹200.00 -
ಸನಾತನ ಧರ್ಮ
ಪುಸ್ತಕದ ಹೆಸರು: ಸನಾತನ ಧರ್ಮ
ಹಿಂದೂಧರ್ಮ ಮತ್ತು ಮೌಲ್ಯಗಳ ಪ್ರಾಥಮಿಕ ಪಾಠ್ಯ
ಅನುವಾದಕರು: ಎನ್. ಎಂ. ಶಾಂತಿನಾಥ
ಪ್ರಕಾಶಕರು: ಸದಾತನ, ಬೆಂಗಳೂರು
ಎರಡನೆಯ ಮುದ್ರಣ: 2024₹225.00₹250.00ಸನಾತನ ಧರ್ಮ
₹225.00₹250.00 -
ಆರ್ಎಸ್ಎಸ್ 100 – ಶತ ಪಥ ಸಂಚಲನ
ಲೇಖಕರು: ಶಿಕಾರಿಪುರ ಈಶ್ವರ ಭಟ್
RSSನ ಶತಮಾನ ಪಯಣ, ತತ್ತ್ವ, ಸೇವಾ ಚಟುವಟಿಕೆ ಮತ್ತು ಸಂಘದ ಸತ್ಯಗಳನ್ನು ವಿವರಿಸುವ ಕೃತಿ.
₹240.00₹300.00ಆರ್ಎಸ್ಎಸ್ 100 – ಶತ ಪಥ ಸಂಚಲನ
₹240.00₹300.00 -
-
UTTHANA Monthly Kannada Magazine
ಉತ್ಥಾನದ ಚಂದಾದಾರರಾಗಿ
Price range: ₹220.00 through ₹1,000.00UTTHANA Monthly Kannada Magazine
Price range: ₹220.00 through ₹1,000.00
Shop By Category















