-
-
-
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಲೇಖಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
-
1857 ಭಾರತದ ಸ್ವಾತಂತ್ರ್ಯ ಸಂಗ್ರಾಮ
ವೀರ ಸಾವರ್ಕರ್ – ಕನ್ನಡಕ್ಕೆ ಡಾ|| ಬಾಬು ಕೃಷ್ಣಮೂರ್ತಿ
₹300.001857 ಭಾರತದ ಸ್ವಾತಂತ್ರ್ಯ ಸಂಗ್ರಾಮ
₹300.00 -
-
₹550.00
₹605.00ಸ್ವಾತಂತ್ರ್ಯವೀರ ಸಾವರ್ಕರ್ ಕುರಿತ ನಮ್ಮ ಸಾಹಿತ್ಯಗಳು
₹550.00₹605.00 -
ಪ್ರಾಚೀನ ಭಾರತದ ಮಹರ್ಷಿಗಳು (ಭಾಗ-3)
ಭಾರತದಲ್ಲೊಂದು ಶ್ರೀಮಂತ ಪರಂಪರೆ, ಐದಾರು ಸಾವಿರ ವರ್ಷಗಳ ನಿರಂತರ ಇತಿಹಾಸ, ಭೂಮಿಯ ಸೌಂಧರ್ಯವನ್ನು ಸ್ವಾಸ್ಥ್ಯವನ್ನು ಸಮತೋಲನವನ್ನು ಕಾಪಾಡಬಲ್ಲ ಸಾಂಸ್ಕೃತಿಕ-ಸಾಹಿತ್ಯಿಕ ಸಂಪನ್ಮೂಲ ಇದೆ. ಇವೆಲ್ಲಕ್ಕೂ ಮೂಲಕಾರಣವಾಗಿರುವ ’ಧರ್ಮ’ವಿದೆ. ಈ ನಮ್ಮ ಸಂಸ್ಕೃತಿ-ಧರ್ಮವನ್ನು ಅನುಸ್ಯೂತವಾಗಿ ಆಚರಣೆಯಲ್ಲಿ ಉಳಿಸಿ, ಅದನ್ನು ಸಾರ್ವಕಾಲಿಕವಾಗಿಸಿದವರು ಈ ದೇಶದ ಋಷಿಪರಂಪರೆ ಅಥವಾ ಮಹರ್ಷಿಗಳು.
ಇಂತಹ 48 ಮಹರ್ಷಿಗಳ ಜೀವನ ಹಾಗೂ ಸಾಧನೆಗಳ ಪರಿಚಯ ಈ ಪುಸ್ತಕದಲ್ಲಿ ಕಾಣಬಹುದು.
₹180.00₹200.00ಪ್ರಾಚೀನ ಭಾರತದ ಮಹರ್ಷಿಗಳು (ಭಾಗ-3)
₹180.00₹200.00 -
-
-
-
-
-
Shop By Category















