-
-
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಸಂಪಾದಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
-
-
-
-
-
-
-
-
-
-
-
-
Shop By Category




