-
-
-
-
Indian James Bond ಅಜಿತ್ ದೋವಲ್ | ರವೀಂದ್ರ ಜೋಶಿ
ಪುಸ್ತಕದ ಹೆಸರು: ಇಂಡಿಯನ್ ಜೇಮ್ಸ್ ಬಾಂಡ್ ಅಜಿತ್ ದೋವಲ್
ಲೇಖಕರು: ರವೀಂದ್ರ ಜೋಶಿ
ಪ್ರಕಾಶಕರು: ಸಾಹಿತ್ಯ ಪ್ರಕಾಶನ
ಭಾರತದ ಆಧುನಿಕ ಚಾಣಕ್ಯ ಹಾಗೂ ಜೇಮ್ಸ್ ಬಾಂಡ್ ಅಜಿತ್ ದೋವಲ್ ಅವರ ರೋಚಕ ಜೀವನಗಾಥೆ! ಶತ್ರು ರಾಷ್ಟ್ರ ಪಾಕಿಸ್ತಾನದಲ್ಲೇ 7 ವರ್ಷಗಳ ಕಾಲ ವೇಷ ಮರೆಸಿ ಬೇಹುಗಾರಿಕೆ ನಡೆಸಿದ, ತಲಸ್ಸೇರಿ ಧಂಗೆಯಿಂದ ಆಪರೇಷನ್ ಸಿಂಧೂರ್ವರೆಗೆ ಭಾರತವನ್ನು ರಕ್ಷಿಸಿದ ದಕ್ಷ ಅಧಿಕಾರಿ ಅಜಿತ್ ದೋವಲ್ ಅವರ ಸಾಹಸಮಯ ಇತಿಹಾಸವನ್ನು ಲೇಖಕ ರವೀಂದ್ರ ಜೋಶಿ ಈ ಪುಸ್ತಕದಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ.₹150.00 -
ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು | Nirmalaya – The Ideal RSS Pracharak: Life and Legacy of N. Krishnappa
ಪುಸ್ತಕದ ಹೆಸರು: ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು
ಲೇಖಕರು: ಚಂದ್ರಶೇಖರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ
ಕೃಷ್ಣಪ್ಪನವರ ಜೀವನಗಾಥೆ ಬರೆಯುವುದು ಸುಲಭವೂ ಅಲ್ಲ, ಕಷ್ಟವೂ ಅಲ್ಲ. ಅವರು ತಮ್ಮ ಬಗ್ಗೆ ಹೇಳಿಕೊಂಡಿರುವುದಾಗಲೀ ಬರೆದುಕೊಂಡಿರುವುದಾಗಲೀ ಹೆಚ್ಚೇನೂ ಸಿಗುವುದಿಲ್ಲವಾದ್ದರಿಂದ ಅದು ಕಷ್ಟ. ಆದರೆ ಅಕ್ಷರಶಃ ಸಾವಿರಾರು ಜನರೊಂದಿಗೆ ವ್ಯಕ್ತಿಗತವಾಗಿ ಪರಿಚಯ ಮಾತ್ರವಲ್ಲ, ಅವರ ಬದುಕುಗಳಲ್ಲೂ ವಿಶಿಷ್ಟ ಪಾತ್ರ ವಹಿಸಿದ್ದರಿಂದಾಗಿ ಆ ಎಲ್ಲ ಜನರೇ ಜೀವನಕಥೆಗೆ ಬೇಕಾದ ಸಾಮಗ್ರಿ ಒದಗಿಸುತ್ತಾರಾದ್ದರಿಂದ ಅದು ಸುಲಭವೂ ಹೌದು.₹150.00 -
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
-
THE DRAMATIC ELEMENT IN Kalidasa’s Kumārasambhavam
Arjun Bharadwaj
₹150.00 -
-
ಶ್ರೀ ಬಾಳಾಸಾಹೇಬ ದೇವರಸ್
ಮೂಲ ಮರಾಠಿ – ಶರದ್ ಹೆಬಾಳ್ಕರ್
ಅನುವಾದ – ಕೃಷ್ಣಪ್ರಸಾದ ಬದಿ₹150.00ಶ್ರೀ ಬಾಳಾಸಾಹೇಬ ದೇವರಸ್
₹150.00 -
-
-
The Bhagavad Gita for College Students
Sandeepa Guntreddy
Sahitya Sangama
₹150.00 -
-
-
Shop By Category















