-
-
-
-
-
-
-
-
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಸಂಪಾದಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
Importance of Rewriting Our Distorted Indian History – By Manjunatha Ajjampura
A powerful and concise book that exposes how colonial rulers and later Marxist scholars distorted India’s history. Written by Manjunatha Ajjampura, this work urges readers to rediscover true Indian history based on evidence, inscriptions, scriptures, and cultural heritage.
₹90.00₹100.00 -
ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಸೂಕ್ತಿ-ಸ್ತಬಕ
ಲೇಖಕರು: ಎಸ್.ಆರ್. ರಾಮಸ್ವಾಮಿ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ‘‘ಉತ್ಥಾನ’ ಮಾಸಪತ್ರಿಕೆಯಲ್ಲಿ ‘ದೀಪ್ತಿ’ ಎಂಬ ಸ್ತಂಭಶೀರ್ಷಿಕೆಯಡಿಯಲ್ಲಿ ೨೦೦೩-೨೦೦೮ರ ಅವಧಿಯಲ್ಲಿ ನಿಯಮಿತವಾಗಿ ಪ್ರಕಟವಾಗಿದ್ದ ಲಘುಟಿಪ್ಪಣಿಗಳಿಂದೊಡಗೂಡಿನ 70 ಸುಭಾಷಿತಗಳ ಸಂಕಲನ 2010ರಲ್ಲಿ ‘ಸೂಕ್ತಿ-ಸಪ್ತತಿ’ ಎಂಬ ಹೆಸರಿನಲ್ಲಿ; ಮಾರ್ಚ್ 2009ರಿಂದ ಮೇ 2015ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 75 ಬರಹಗಳು ‘ಸೂಕ್ತಿ-ಸಂಚಯ’ ಎಂಬ ಹೆಸರಿನಲ್ಲಿ 2015ರಲ್ಲಿ ಪ್ರಕಟವಾಗಿವೆ. ಜೂನ್ 2015ರಿಂದ ಮೇ 2021ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 70 ಬರಹಗಳು ‘ಸೂಕ್ತಿ-ಸುಗಂಧ’ ಎಂಬ ಹೆಸರಿನಲ್ಲಿ ಪ್ರಕಟವಾಗಿವೆ. ಅದೇ ಅಂಕಣದಲ್ಲಿ ಜೂನ್ 2021ರಿಂದ ನವೆಂಬರ್ 2025ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 54 ಬರಹಗಳನ್ನು ಪ್ರಕೃತ ‘ಸೂಕ್ತಿ-ಸ್ತಬಕ’ ಸಂಪುಟದಲ್ಲಿ ಸಂಕಲನ ಮಾಡಲಾಗಿದೆ.
₹108.00₹120.00ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
₹108.00₹120.00 -
ಸನಾತನ ಧರ್ಮ
ಪುಸ್ತಕದ ಹೆಸರು: ಸನಾತನ ಧರ್ಮ
ಹಿಂದೂಧರ್ಮ ಮತ್ತು ಮೌಲ್ಯಗಳ ಪ್ರಾಥಮಿಕ ಪಾಠ್ಯ
ಅನುವಾದಕರು: ಎನ್. ಎಂ. ಶಾಂತಿನಾಥ
ಪ್ರಕಾಶಕರು: ಸದಾತನ, ಬೆಂಗಳೂರು
ಎರಡನೆಯ ಮುದ್ರಣ: 2024₹250.00ಸನಾತನ ಧರ್ಮ
₹250.00 -
-
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಾಹ್ಮಣರ ಪಾತ್ರ
ಛಾಯಾಪತಿ ಕೆ ಎನ್
₹200.00 -
Shop By Category















