-
-
-
-
-
-
-
ನಾನೂ ಕಾಫಿರ | Naanu Kafir Kannada Book | Dr Sudhakara Hosalli | Ambedkar Hindutva Analysis
ಪುಸ್ತಕದ ಹೆಸರು: ನಾನೂ ಕಾಫಿರ (ಬಾಬಾ ಸಾಹೇಬರ ಹಿಂದುತ್ವ ಕಥನ)
ಲೇಖಕರು: ಡಾ. ಸುಧಾಕರ ಹೊಸಳ್ಳಿ‘ನಾನೂ ಕಾಫಿರ’ ಕೃತಿಯು ಬಾಬಾ ಸಾಹೇಬರು ವಸ್ತುನಿಷ್ಠವಾಗಿ ಮಾಡಿದ ಸಂಶೋಧನೆಯ ಫಲವಾಗಿ ದೊರಕಿದ ಇಸ್ಲಾಮಿನ ಮತಾಂಧತೆಯ ಚಿತ್ರಣವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂಸದೀಯ ಪ್ರಜಾಸತ್ತೆಗೆ ಸೋಲುಂಟಾದರೆ ದಂಗೆ, ಅರಾಜಕತೆ ಮತ್ತು ಕಮ್ಯುನಿಸಮ್ನಲ್ಲೇ ಅದು ಪರ್ಯವಸಾನವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಅಂದರೆ ಕಮ್ಯುನಿಸಂ, ಕಮ್ಯುನಿಸ್ಟರು ಅತ್ಯಂತ ಅಪಾಯಕಾರಿ ಎಂದೇ ಅವರು ಪರಿಗಣಿಸಿದ್ದರು. ಆದಾಗ್ಯೂ ಸ್ವಯಂ ಘೋಷಿತ ಬುದ್ಧಿಜೀವಿಗಳು ಮತ್ತು ಎಡಪಂಥೀಯರು ಹಾಗೂ ಜಿಹಾದಿ ಮನಸ್ಥಿತಿಯವರನ್ನು ಶಾಂತಿ ಪ್ರಿಯರೆಂದು ಮತ್ತು ಸನಾತನ ಧರ್ಮೀಯರನ್ನು ಕೋಮುವಾದಿಗಳೆಂದು ಬಿಂಬಿಸುವ ಷಡ್ಯಂತ್ರ ನಡೆದೇ ಇದೆ.
₹300.00 -
ಸನಾತನ: ನಿತ್ಯ ನೂತನ | ದು. ಗು. ಲಕ್ಷ್ಮಣ್| Sanatana: Nitya Nootana – Insights into Sanatana Dharma by Du.Gu. Lakshmana (Kannada Book)
ಪುಸ್ತಕ: ಸನಾತನ ನಿತ್ಯ ನೂತನ
ಲೇಖಕರು: ದು.ಗು.ಲಕ್ಷ್ಮಣ
ಪ್ರಕಾಶಕರು: ಸಮೃದ್ಧ ಸಾಹಿತ್ಯ
ದು.ಗು. ಲಕ್ಷ್ಮಣ್ ಅವರು ಹೊಸದಿಗಂತ, ಅಜೇಯ, ನವಪರ್ವ, ಸುದರ್ಶನ, ಕಲಾದರ್ಶನ ಮೊದಲಾದ ಪತ್ರಿಕೆಗಳಿಗೆ ಹಾಗೂ ಇನ್ನಿತರ ಶಾಲಾ-ಕಾಲೇಜುಗಳ ವಾರ್ಷಿಕ ಸಂಚಿಕೆಗಳಿಗೆ ಬರೆದ ಲೇಖನಗಳ ಸಂಗ್ರಹವನ್ನು ಒಗ್ಗೂಡಿಸಿ ಸನಾತನ ನಿತ್ಯನೂತನ ಎಂಬ ಕೃತಿಯನ್ನು ಹೊರ ತರಲಾಗಿದೆ.₹160.00 -
ಅಗ್ನಿಪರೀಕ್ಷೆ- ಆರ್ಎಸ್ಎಸ್ ಮೇಲಿನ ಮೊದಲ ನಿಷೇಧದ ವಿರುದ್ಧ ಹೋರಾಟದ ಯಶೋಗಾಥೆ | Agni Parikshe (Kannada Book)
ಪುಸ್ತಕ ಹೆಸರು: ಅಗ್ನಿಪರೀಕ್ಷೆ
ಮೂಲಹಿಂದಿ: ನಾರಾಯಣ ಗಂಗಾಧರ ವಝೆ, ಮಾಣಿಕ ಚಂದ ವಾಜಪೇಯಿ
ಕನ್ನಡಾನುವಾದ: ಚಂದ್ರಶೇಕರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ, ಬೆಂಗಳೂರುಭೋಪಾಲದ ಅರ್ಚನಾ ಪ್ರಕಾಶನವು ಹಲವು ವರ್ಷಗಳ ಹಿಂದೆ-1993ರಲ್ಲಿ ಪ್ರಕಟಿಸಿದ್ದ 1948-49 ‘ಪಹಲೀ ಅಗ್ನಿ ಪರೀಕ್ಷಾ’ ಎಂಬ ಹಿಂದಿ ಗ್ರಂಥದ ಕನ್ನಡ ಆವೃತ್ತಿ ಇದು. ಕಾಲಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾಗಿದ್ದ ನಿಷೇಧದ ವಿರುದ್ಧ ನಡೆದ ಹೋರಾಟದ ಯಶೋಗಾಥೆಯೇ ಈ ಗ್ರಂಥದ ವಸ್ತು. ಕನ್ನಡ ಓದುಗರ ಸಲುವಾಗಿ ಅದರ ಅನುವಾದಿತ ಆವೃತ್ತಿ ಇಲ್ಲಿದೆ.
₹100.00 -
ಆರ್ಎಸ್ಎಸ್ 100 – ಶತ ಪಥ ಸಂಚಲನ
ಲೇಖಕರು: ಶಿಕಾರಿಪುರ ಈಶ್ವರ ಭಟ್
RSSನ ಶತಮಾನ ಪಯಣ, ತತ್ತ್ವ, ಸೇವಾ ಚಟುವಟಿಕೆ ಮತ್ತು ಸಂಘದ ಸತ್ಯಗಳನ್ನು ವಿವರಿಸುವ ಕೃತಿ.
₹300.00ಆರ್ಎಸ್ಎಸ್ 100 – ಶತ ಪಥ ಸಂಚಲನ
₹300.00 -
-
-
-
Shop By Category














