-
₹45.00
₹50.00ಹಳ್ಳೀಮನೆ (ಭೌತಿಕ ಮತ್ತು ಸಾಂಸ್ಕøತಿಕ ಆಯಾಮಗಳ ಅಧ್ಯಯನ)
₹45.00₹50.00 -
-
ಕರ್ನಾಟಕದಲ್ಲಿ ರವೀಂದ್ರನಾಥ ಠಾಕೂರ್ | Karnatakadalli Ravindranath Tagore – Kannada Book
ವಿಶ್ವಕವಿ ರವೀಂದ್ರನಾಥ ಠಾಕೂರರು 1919ರಲ್ಲಿ ಬೆಂಗಳೂರಿಗೆ ಭೇಟಿ ನೀಡಿದ ಇತಿಹಾಸ ಹಾಗೂ ಕರ್ನಾಟಕದಾದ್ಯಂತ ಅವರು ನಡೆಸಿದ ಪ್ರವಾಸಗಳ ಸಮಗ್ರ ಚಿತ್ರಣವನ್ನು ಒಳಗೊಂಡಿರುವ ಅಪರೂಪದ ಸಂಶೋಧನಾತ್ಮಕ ಕೃತಿ. ಸಾಹಿತ್ಯಾಸಕ್ತರು ಮತ್ತು ಇತಿಹಾಸ ಪ್ರೇಮಿಗಳು ಕಡ್ಡಾಯವಾಗಿ ಓದಬೇಕಾದ ಪುಸ್ತಕ.
₹49.00₹55.00 -
-
-
-
ಉತ್ಥಾನ ಅಂಬೇಡ್ಕರ್ ವಿಶೇಷ ಸಂಚಿಕೆ
ದಯವಿಟ್ಟು,
Flat Shipping Method ಅನ್ನು ಪರಿಗಣಿಸಿ.
ಇದು ಉತ್ಥಾನದ ಹಳೆಯ ಸಂಚಿಕೆ ಆಗಿರುವುದರಿಂದ ಅಂಚೆ ವೆಚ್ಚ ಉಚಿತವಾಗಿರುವುದಿಲ್ಲ. ತಾವು ನೀಡಬೇಕಾಗಿದೆ.
₹50.00 -
Evolution of the Sangh Karyapaddhati
B N Varhadpande
Sahitya Sangama
₹50.00 -
ಹಿಂದುತ್ವ: ವರ್ತಮಾನದ ಸಂದರ್ಭದಲ್ಲಿ ಹಿಂದುತ್ವದ ಪ್ರಸ್ತುತತೆ | Hindutva: Relevance and Reality in the Modern World (Kannada Book)
ಪುಸ್ತಕದ ಹೆಸರು: ಹಿಂದುತ್ವ
ಲೇಖಕರು: ಡಾ. ಮೋಹನ್ ಭಾಗವತ್, ಶ್ರೀ ಸುರೇಶ್ ಸೋನಿ, ಶ್ರೀ ಅರುಣ್ ಕುಮಾರ್
ಪ್ರಕಾಶಕರು: ಸಾಹಿತ್ಯ ಸಂಗಮ
ಇಂದು ಜಗತ್ತನ್ನು ಸಾಮಾಜಿಕ, ಪಾಂಥಿಕ, ಆರ್ಥಿಕ, ಪಾರಿಸಾರಿಕ, ಮಾನಸಿಕ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಅನೇಕ ಅಸ್ತಿತ್ವದ ಬಿಕ್ಕಟ್ಟುಗಳಿಗೆ (Existential Problems) ಪರಿಹಾರವನ್ನು ನೀಡಲು ಸಾಧ್ಯವಿರುವುದು ಹಿಂದುತ್ವಕ್ಕೆ ಮಾತ್ರ. ವಿಶ್ವಕ್ಕೆ ಮಾರ್ಗದರ್ಶನ ನೀಡಬಲ್ಲ ಈ ಸಾಮರ್ಥ್ಯದ ಬಗ್ಗೆ ಭಯಭೀತರಾಗಿರುವ ಅನೇಕ ಸ್ವಾರ್ಥಿ, ಸಂಕುಚಿತ ಮನಸ್ಸಿನ ಜನರು ಇದನ್ನು ವಿರೋಧಿಸುವುದಷ್ಟೇ ಅಲ್ಲದೆ, ಇದನ್ನು ಕಳಂಕಿತಗೊಳಿಸಲು ಅಪಪ್ರಚಾರದಲ್ಲೂ ತೊಡಗಿದ್ದಾರೆ. ‘ಮೂಲಭೂತವಾದಿ’, ‘ಪುರಾಣಪಂಥಿ’, ‘ಅಂಧವಿಶ್ವಾಸಿ’, ‘ಪಿತೃಪ್ರಧಾನ’, ‘ಪ್ರತಿಗಾಮಿ’, ‘ಭೇದಭಾವ’ವುಳ್ಳದ್ದು, ‘ಜಾತಿವಾದಿ’ ಮುಂತಾದ ಭ್ರಾಮಕ ವಿಶೇಷಣಗಳನ್ನು ಉಪಯೋಗಿಸಿ ಅಪಪ್ರಚಾರ ಮಾಡುವ ಪ್ರಯತ್ನವನ್ನು ಈ ವಿಘಟನಕಾರಿ ಶಕ್ತಿಗಳು ಸತತವಾಗಿ ಮಾಡುತ್ತಿವೆ.₹50.00 -
ರಣವೀಳ್ಯ (E-Book) – Rana veelya Kannada EBook
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ
ರೂಪ: ಡಿಜಿಟಲ್ ಇ-ಬುಕ್ (Google Play Books / E-Book)ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ ‘ಭಾರತ ದರ್ಶನ’ ಕೃತಿಯ ಡಿಜಿಟಲ್ ಆವೃತ್ತಿ ಈಗ ಲಭ್ಯ. ಉಚಿತ ಸ್ಯಾಂಪಲ್ ಓದಲು ಹಾಗೂ ಇ-ಬುಕ್ ಖರೀದಿಸಲು ಕೆಳಗಿನ ಬಟನ್ ಕ್ಲಿಕ್ ಮಾಡಿ.
₹50.00 -
-
-
-

