-
-
-
Indian James Bond ಅಜಿತ್ ದೋವಲ್ | ರವೀಂದ್ರ ಜೋಶಿ
ಪುಸ್ತಕದ ಹೆಸರು: ಇಂಡಿಯನ್ ಜೇಮ್ಸ್ ಬಾಂಡ್ ಅಜಿತ್ ದೋವಲ್
ಲೇಖಕರು: ರವೀಂದ್ರ ಜೋಶಿ
ಪ್ರಕಾಶಕರು: ಸಾಹಿತ್ಯ ಪ್ರಕಾಶನ
ಭಾರತದ ಆಧುನಿಕ ಚಾಣಕ್ಯ ಹಾಗೂ ಜೇಮ್ಸ್ ಬಾಂಡ್ ಅಜಿತ್ ದೋವಲ್ ಅವರ ರೋಚಕ ಜೀವನಗಾಥೆ! ಶತ್ರು ರಾಷ್ಟ್ರ ಪಾಕಿಸ್ತಾನದಲ್ಲೇ 7 ವರ್ಷಗಳ ಕಾಲ ವೇಷ ಮರೆಸಿ ಬೇಹುಗಾರಿಕೆ ನಡೆಸಿದ, ತಲಸ್ಸೇರಿ ಧಂಗೆಯಿಂದ ಆಪರೇಷನ್ ಸಿಂಧೂರ್ವರೆಗೆ ಭಾರತವನ್ನು ರಕ್ಷಿಸಿದ ದಕ್ಷ ಅಧಿಕಾರಿ ಅಜಿತ್ ದೋವಲ್ ಅವರ ಸಾಹಸಮಯ ಇತಿಹಾಸವನ್ನು ಲೇಖಕ ರವೀಂದ್ರ ಜೋಶಿ ಈ ಪುಸ್ತಕದಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ.₹150.00 -
₹4,200.00
₹6,000.00ನಾಡೋಜ ಎಸ್.ಆರ್. ರಾಮಸ್ವಾಮಿ ಅವರ 32 ಪುಸ್ತಕಗಳ ಸೆಟ್
₹4,200.00₹6,000.00 -
Karantara Suliyalli Kannada Book | ಕಾರಂತರ ಸುಳಿಯಲ್ಲಿ | Life of Dr. Shivarama Karanth
ಹೆಸರು: ಕಾರಂತರ ಸುಳಿಯಲ್ಲಿ
ಲೇಖಕರು: ಉಲ್ಲಾಸ ಕಾರಂತ, ಮಾಲವಿಕಾ ಕಪೂರ, ಕ್ಷಮಾ ರಾವ್
ಕನ್ನಡಕ್ಕೆ: ವಿಶ್ವೇಶ್ವರ ಭಟ್ಒಬ್ಬ ತಂದೆಯಾಗಿ ಕಾರಂತರು ಹೇಗಿದ್ದರು ಎಂಬುದನ್ನು ಅವರ ಮಕ್ಕಳ ಕಣ್ಣಿನಿಂದ ನೋಡುವ ಅಪರೂಪದ ಪ್ರಯತ್ನ ಕಾರಂತರ ಸುಳಿಯಲ್ಲಿ ಪುಸ್ತಕದಲ್ಲಿದೆ. ಕಾರಂತರು ತಮ್ಮ ‘ಹುಚ್ಚು ಮನಸ್ಸಿನ ಹತ್ತು ಮುಖಗಳಲ್ಲಿ’, ‘ಸ್ಮೃತಿಪಟಲದಿಂದ (1, 2, 3)’ ಕೃತಿಗಳಲ್ಲಿ ತಮ್ಮನ್ನು ತಾವೇ ತೆರೆದುಕೊಂಡಿದ್ದಾರೆ. ಆದರೆ ‘ಕಾರಂತರ ಸುಳಿಯಲ್ಲಿ’ ಅವರ ಮಕ್ಕಳು ತಮ್ಮ ಬಾಲ್ಯದ ದಿನಗಳು, ತಂದೆಯೊಂದಿಗಿನ ಒಡನಾಟ, ತಾಯಿಯ ವ್ಯಕ್ತಿತ್ವ ಮತ್ತು ಅವರ ಮನೆಯ ಪರಿಸರವನ್ನು ಅತ್ಯಂತ ಆಪ್ತವಾಗಿ ಚಿತ್ರಿಸಿದ್ದಾರೆ. ಈ ಕೃತಿಯಲ್ಲಿ ತಾಯಿ ಲೀಲಾ, ಕಾರಂತರ ವ್ಯಕ್ತಿತ್ವವನ್ನು ರೂಪುಗೊಳ್ಳಲು ಹೇಗೆ ನೆರವಾದರು ಮತ್ತು ಅದಕ್ಕಾಗಿ ಎಷ್ಟು ಶ್ರಮಿಸಿದರು ಎಂಬುದು ಹೃದಯಸ್ಪರ್ಶಿಯಾಗಿ ತೆರೆದುಕೊಂಡಿದೆ.
₹395.00 -
ಕಾರ್ಯಕರ್ತ | ದತ್ತೋಪಂತ ಠೇಂಗಡಿ | Karyakarta Kannada Book by Dattopant Thengadi | RSS Worker, Ideology & Methodology
ಪುಸ್ತಕದ ಹೆಸರು: ಕಾರ್ಯಕರ್ತ
ಲೇಖಕರು: ದತ್ತೋಪಂತ ಠೇಂಗಡಿ
ಪ್ರಕಾಶಕರು: ಸಾಹಿತ್ಯ ಸಂಗಮ
ಈ ಪುಸ್ತಕದಲ್ಲಿ ಸಂಕಲಿತವಾಗಿರುವ ವಿಚಾರದ ಕೇಂದ್ರಬಿಂದುವಾಗಿರುವವನು ʼರಾಷ್ಟ್ರೀಯ ಸ್ವಯಂಸೇವಕ ಸಂಘʼದ ಕಾರ್ಯಕರ್ತ. ಆದರೆ ಅವನು ಅರಳುವುದು ನಮ್ಮ ಕೆಲಸದ ಅಧಿಷ್ಠಾನದಿಂದ ಪ್ರೇರಣೆ ಪಡೆದು ಮತ್ತು ಕಾರ್ಯಪದ್ಧತಿಯ ಬಿಗಿಯಾದ ಅನುಶಾಸನದಿಂದ ತೀಡಲ್ಪಡುವ ಮೂಲಕ. ಮುಂದೆ ಅದೇ ಕಾರ್ಯಪದ್ಧತಿಯಲ್ಲಿ ಶಕ್ತಿ ತುಂಬಿ ಗುರಿಪ್ರಾಪ್ತಿಯ ಉದ್ದೇಶಸಹಿತ ಅವನು ಮುನ್ನಡೆಯುತ್ತಾನೆ. ಇದನ್ನು ಲಕ್ಷ್ಯದಲ್ಲಿರಿಸಿ ʼಅಧಿಷ್ಠಾನʼ ಮತ್ತು ʼಕಾರ್ಯಪದ್ಧತಿʼ ಎಂಬ ಎರಡು ವಿಷಯಸೂತ್ರಗಳ ಜತೆ ಕಾರ್ಯಕರ್ತ ಎಂಬ ವಿಷಯವನ್ನೂ ಇಲ್ಲಿ ಸಮಗ್ರವಾಗಿ ಸಂಕಲಿತಗೊಳಿಸಲಾಗಿದೆ.₹120.00 -
ಪರಿಸರ ಪರ | Parisara Para Kannada Book By Narayana Shevire
ಪುಸ್ತಕದ ಹೆಸರು: ಪರಿಸರ ಪರ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಪರಿಸರ, ಪರಿಸರ ಸಂರಕ್ಷಣೆ, ಪರಿಸರ ಮಾಲಿನ್ಯ, ವೃಕ್ಷಾರೋಪಣ, ಪರಿಸರ ದಿನ ಆಚರಣೆ – ಹೀಗೆ ದಿನವೂ ಪರಿಸರ-ಸಂಬಂಧಿತ ಒಂದಲ್ಲ ಒಂದು ವಿಷಯ-ಸುದ್ದಿ ಕಿವಿಗೆ ಬೀಳುತ್ತಿರುವ ವರ್ತಮಾನದಲ್ಲಿ ನಮಗೆ ಅನುಸರಣೀಯವಾದ ದೃಷ್ಟಿ-ಧೋರಣೆ ಯಾವುದು?- ಎಂಬುದನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಅಂಥದ್ದೊಂದು ಚಿಂತನೆಗೆ ತೊಡಗಲು ಒದಗಿಬರಬಹುದಾದ, ಪರಿಸರ ಸಂಬಂಧಿತ, ಲೇಖನಗಳ ಸಂಕಲನ ‘ಪರಿಸರ ಪರ’.₹108.00₹120.00ಪರಿಸರ ಪರ | Parisara Para Kannada Book By Narayana Shevire
₹108.00₹120.00 -
ಮಹಾಭಾರತ ಪಾತ್ರಾನುಸಂಧಾನ
ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ಎರಡನೇ ಮುದ್ರಣಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.
₹150.00ಮಹಾಭಾರತ ಪಾತ್ರಾನುಸಂಧಾನ
₹150.00 -
What Every Hindu Ought To Know
A Hindu Monk
₹70.00₹75.00What Every Hindu Ought To Know
₹70.00₹75.00 -
ಕರುನಾಡ ಹುಲಿ ಧೋಂಡಿಯ | Karunada Huli Dhondiya | ಕ.ವೆಂ. ನಾಗರಾಜ
ಪುಸ್ತಕದ ಹೆಸರು: ಕರುನಾಡ ಹುಲಿ ಧೊಂಡಿಯ
ಲೇಖಕರು: ಕ. ವೆಂ. ನಾಗರಾಜ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಬ್ರಿಟಿಷರ ವಿರುದ್ಧ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ (1857) ದಶಕಗಳ ಹಿಂದೆಯೇ ರಣಕಹಳೆ ಮೊಳಗಿಸಿದ ಕರುನಾಡಿನ ಅಪ್ರತಿಮ ವೀರ ‘ದೊಂಡಿಯ ವಾಫ್’ ಜೀವನಚರಿತ್ರೆ. ಟಿಪ್ಪು ಸುಲ್ತಾನನ ಸೆರೆಮನೆಯಿಂದ ತಪ್ಪಿಸಿಕೊಂಡು, ತನ್ನ ಶೂರತನ ಮತ್ತು ಚುರುಕಿನ ವ್ಯಕ್ತಿತ್ವದಿಂದಲೇ ಜನಸಾಮಾನ್ಯರಿಂದ ‘ವಾಫ್’ (ಹುಲಿ) ಎನಿಸಿಕೊಂಡ ಧೀರನ ರೋಮಾಂಚಕ ಇತಿಹಾಸವಿದು.
₹90.00₹100.00 -
Shop By Category















