-
-
-
-
-
-
-
-
-
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಲೇಖಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಅಮೆರಿಕಾದ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಸ್ಪೇನಿನ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
-
-
ಮಂಕುತಿಮ್ಮನ ಕಗ್ಗ – ತಾತ್ಪರ್ಯ | ರಚನೆ: ಡಿ.ವಿ.ಜಿ. | ತಾತ್ಪರ್ಯ: ಡಾ. ಬೆ. ಗೋ. ರಮೇಶ್
ಪುಸ್ತಕದ ಹೆಸರು: ಮಂಕುತಿಮ್ಮನ ಕಗ್ಗ – ತಾತ್ಪರ್ಯ
ಲೇಖಕರು: ಡಾ. ಬೆ. ಗೋ. ರಮೇಶ್
ಪ್ರಕಾಶಕರು: ಓಂಕಾರ್ ಪಬ್ಲಿಷರ್ಸ್
ಕನ್ನಡದ ಭಗವದ್ಗೀತೆ ಎಂದೇ ಖ್ಯಾತವಾಗಿರುವ ಪೂಜ್ಯ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ದ ಒಳಾರ್ಥಗಳನ್ನು ಜನಸಾಮಾನ್ಯರಿಗೂ ಸುಲಭವಾಗಿ ಅರ್ಥವಾಗುವಂತೆ ವಿವರಿಸುವ ಕೃತಿ. ಡಾ. ಬೆ. ಗೋ. ರಮೇಶ್ ಅವರು ರಚಿಸಿರುವ ಈ ತಾತ್ಪರ್ಯವು, ಕಗ್ಗದ ಪ್ರತಿಯೊಂದು ಪದ್ಯದ ಹಿಂದಿರುವ ಆಳವಾದ ಜೀವನ ದರ್ಶನವನ್ನು ಸರಳ ಭಾಷೆಯಲ್ಲಿ ಕಟ್ಟಿಕೊಡುತ್ತದೆ. ಓಂಕಾರ್ ಪಬ್ಲಿಷರ್ಸ್ ಹೊರತಂದಿರುವ ಈ ಪುಸ್ತಕವು ಪ್ರತಿಯೊಬ್ಬ ಕನ್ನಡಿಗನ ಮನೆಯಲ್ಲಿರಬೇಕಾದ ಸಂಗ್ರಹಯೋಗ್ಯ ಕೃತಿಯಾಗಿದೆ.
₹145.00 -

