-
-
ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು
ಡಾ. ಟಿ ಆರ್ ಅನಂತ ರಾಮು
₹756.00₹840.00ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು
₹756.00₹840.00 -
-
-
-
-
-
-
-
-
ಪರಿಸರ ಪರ | Parisara Para Kannada Book By Narayana Shevire
ಪುಸ್ತಕದ ಹೆಸರು: ಪರಿಸರ ಪರ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಪರಿಸರ, ಪರಿಸರ ಸಂರಕ್ಷಣೆ, ಪರಿಸರ ಮಾಲಿನ್ಯ, ವೃಕ್ಷಾರೋಪಣ, ಪರಿಸರ ದಿನ ಆಚರಣೆ – ಹೀಗೆ ದಿನವೂ ಪರಿಸರ-ಸಂಬಂಧಿತ ಒಂದಲ್ಲ ಒಂದು ವಿಷಯ-ಸುದ್ದಿ ಕಿವಿಗೆ ಬೀಳುತ್ತಿರುವ ವರ್ತಮಾನದಲ್ಲಿ ನಮಗೆ ಅನುಸರಣೀಯವಾದ ದೃಷ್ಟಿ-ಧೋರಣೆ ಯಾವುದು?- ಎಂಬುದನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಅಂಥದ್ದೊಂದು ಚಿಂತನೆಗೆ ತೊಡಗಲು ಒದಗಿಬರಬಹುದಾದ, ಪರಿಸರ ಸಂಬಂಧಿತ, ಲೇಖನಗಳ ಸಂಕಲನ ‘ಪರಿಸರ ಪರ’.₹72.00₹80.00 -
ಪಾಠಶಾಲೆ | Patashale Kannada Book By Narayana Shevire
ಪುಸ್ತಕದ ಹೆಸರು: ಪಾಠಶಾಲೆ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಹಲವು ಮುಖಗಳಲ್ಲಿ ‘ಶಿಕ್ಷಣ’ವನ್ನು ಕುರಿತ ಚರ್ಚೆ ಸದಾ ಜೀವಂತ. ಅದು ‘ಮುಗಿಯಿತು’ ಎಂದಾಗುವುದಿಲ್ಲ; ದಿನದಿನವೂ ಹೊಸ ಹೊಸ ಪ್ರಯೋಗಗಳು, ಹೊಸ ಹೊಸ ಹೊಳಹುಗಳು, ಹೊಸ ಹೊಸ ಅನುಭವಗಳು ಕಾಣಸಿಗುತ್ತವೆ. ಎಲ್ಲ ಸ್ತರ, ವರ್ಗ, ಭಾಷೆ, ಮತಗಳವರೂ ಇದರಲ್ಲಿ ಆಸಕ್ತರು; ಭಾಗಿಗಳು. ಒಬ್ಬರ ಅನುಭವ ಇನ್ನೊಬ್ಬರಿಗೆ ಪಾಠ; ಒಬ್ಬರ ಪ್ರಯೋಗ ಇನ್ನೊಬ್ಬರಿಗೆ ಮಾರ್ಗದರ್ಶಿ. ಈ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಚರ್ಚೆಗಳಿಗೆ ಒಂದಷ್ಟು ಮೌಲಿಕ ಸರಕನ್ನು ಒದಗಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.₹72.00₹80.00ಪಾಠಶಾಲೆ | Patashale Kannada Book By Narayana Shevire
₹72.00₹80.00
Shop By Category









