Description
ಪ್ರತಿಯೊಬ್ಬ ವ್ಯಕ್ತಿಗೂ ಸಂಸ್ಕಾರ ಮತ್ತು ಪೋಷಣೆಯನ್ನು ಒದಗಿಸಿದ್ದ ಹಿಂದೂ ಕುಟುಂಬಪದ್ಧತಿಯ ಪುನಃಸ್ಥಾಪನೆಯ ಅವಶ್ಯಕತೆ;
ಸಕಲ ಜೀವಜಾಲವನ್ನೂ ಪೊರೆಯುತ್ತಿರುವ ಪಂಚಭೂತಾತ್ಮಕವಾದ ಪರಿಸರವನ್ನು ಸಂರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ;
ಪ್ರತಿಯೊಬ್ಬರ ಗೌರವಪೂರ್ಣ ಬದುಕಿಗೆ ದಾರಿಮಾಡುವ ಸಾಮಾಜಿಕ ಸಾಮರಸ್ಯಸಾಧನೆಯ ಮಾರ್ಗಗಳು;
ಸ್ವಂತಿಕೆಯ ಮೂಲಕ ಸ್ವಾವಲಂಬನೆ ಸಾಧಿಸಲು ಕಾರಣವಾಗಬಲ್ಲ ಸ್ವದೇಶೀ ಪ್ರಸ್ಥಾನದ ಅನುಸರಣೆ;
ಎಲ್ಲರ ಹಕ್ಕುಗಳನ್ನೂ ಖಾತ್ರಿಪಡಿಸುವ ನಾಗರಿಕ ಕರ್ತವ್ಯಪ್ರಜ್ಞೆಯ ಜಾಗರಣ;
-ಇವುಗಳನ್ನು ಕುರಿತು ಒಂದಿಷ್ಟು ಚಿಂತನ ಮಂಥನಕ್ಕೆ ಬೇಕಾದ ಆಕರ ಸಾಮಗ್ರಿಯನ್ನೊದಗಿಸುತ್ತದೆ,
ಚರಿತಪಂಚಕ






